Thursday, September 17, 2026
Thursday, September 17, 2026

ಡಿಜಿಟಲ್ ದೃಷ್ಟಿ ಕೋನದಲ್ಲಿ ಸಾಗುವ ಭಾರತಕ್ಕೆ ಸಹಕಾರ ನೀಡುವೆ- ಸತ್ಯನ್ ನಾಡೆಲ್ಲ

Date:

ಮೈಕ್ರೋಸಾಫ್ಟ್ ಅಧ್ಯಕ್ಷ ಹಾಗೂ ಸಿಇಒ ಸತ್ಯ ನಡೆಲ್ಲಾ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಭಾರತ ಸರ್ಕಾರದ ಆಳವಾದ ಸ್ಥಿರ, ಎಲ್ಲವನ್ನೂ ಒಳಗೊಂಡ ಆರ್ಥಿಕ ಬೆಳವಣಿಗೆ ಆಧಾರಿತ ಡಿಜಿಟಲ್ ರೂಪಾಂತರ ಮೇಲೆ ಗಮನ ಹರಿಸುತ್ತಿರುವುದು ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ಡಿಜಿಟಲ್ ದೃಷ್ಟಿಕೋನದಲ್ಲಿ ಕೆಲಸ ಮಾಡಬೇಕೆನ್ನುವ ಭಾರತದ ಮಹದಾಸೆಗೆ ನಾವು ಒತ್ತು ನೀಡಲು ಸಹಕಾರ ನೀಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಸತ್ಯ ನಡೆಲ್ಲಾ ಪ್ರಧಾನಿ ಭೇಟಿಯ ನಂತರ ಟ್ವೀಟ್ ಮಾಡಿದ್ದಾರೆ.

ಡಿಜಿಟಲ್ ರೂಪಾಂತರ ಆಧಾರಿತ ಸ್ಥಿರ ಮತ್ತು ಆಂತರಿಕ ಆರ್ಥಿಕ ಬೆಳವಣಿಗೆಯ ಮೇಲೆ ಭಾರತ ಗಮನ ಹರಿಸಿರುವುದು ಸ್ಪೂರ್ತಿದಾಯಕವಾಗಿದೆ ಎಂದು ಸತ್ಯ ನಡೆಲ್ಲಾ ಹೇಳಿದ್ದಾರೆ.

ಒಳನೋಟವುಳ್ಳ ಭೇಟಿ ಮಾತುಕತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...