Sunday, August 2, 2026
Sunday, August 2, 2026

ಡಿಜಿಟಲ್ ದೃಷ್ಟಿ ಕೋನದಲ್ಲಿ ಸಾಗುವ ಭಾರತಕ್ಕೆ ಸಹಕಾರ ನೀಡುವೆ- ಸತ್ಯನ್ ನಾಡೆಲ್ಲ

Date:

ಮೈಕ್ರೋಸಾಫ್ಟ್ ಅಧ್ಯಕ್ಷ ಹಾಗೂ ಸಿಇಒ ಸತ್ಯ ನಡೆಲ್ಲಾ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಭಾರತ ಸರ್ಕಾರದ ಆಳವಾದ ಸ್ಥಿರ, ಎಲ್ಲವನ್ನೂ ಒಳಗೊಂಡ ಆರ್ಥಿಕ ಬೆಳವಣಿಗೆ ಆಧಾರಿತ ಡಿಜಿಟಲ್ ರೂಪಾಂತರ ಮೇಲೆ ಗಮನ ಹರಿಸುತ್ತಿರುವುದು ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ಡಿಜಿಟಲ್ ದೃಷ್ಟಿಕೋನದಲ್ಲಿ ಕೆಲಸ ಮಾಡಬೇಕೆನ್ನುವ ಭಾರತದ ಮಹದಾಸೆಗೆ ನಾವು ಒತ್ತು ನೀಡಲು ಸಹಕಾರ ನೀಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಸತ್ಯ ನಡೆಲ್ಲಾ ಪ್ರಧಾನಿ ಭೇಟಿಯ ನಂತರ ಟ್ವೀಟ್ ಮಾಡಿದ್ದಾರೆ.

ಡಿಜಿಟಲ್ ರೂಪಾಂತರ ಆಧಾರಿತ ಸ್ಥಿರ ಮತ್ತು ಆಂತರಿಕ ಆರ್ಥಿಕ ಬೆಳವಣಿಗೆಯ ಮೇಲೆ ಭಾರತ ಗಮನ ಹರಿಸಿರುವುದು ಸ್ಪೂರ್ತಿದಾಯಕವಾಗಿದೆ ಎಂದು ಸತ್ಯ ನಡೆಲ್ಲಾ ಹೇಳಿದ್ದಾರೆ.

ಒಳನೋಟವುಳ್ಳ ಭೇಟಿ ಮಾತುಕತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...