Wednesday, April 1, 2026
Wednesday, April 1, 2026

ಸಾಗರ ತಾಲ್ಲೂಕಿನಲ್ಲಿ ನೆಟ್ ಸೇವೆಗೆ ಅವಕಾಶ ನೀಡಲು ಅರಣ್ಯ ಇಲಾಖೆ ಅನುಮತಿ ನೀಡಬೇಕು- ಹರತಾಳು ಹಾಲಪ್ಪ

Date:

ಮಲೆನಾಡಿನ ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲು, ಕೇಂದ್ರ ಸರ್ಕಾರ BSNL ನ ಸಹಭಾಗಿತ್ವದೊಂದಿಗೆ ಹಳ್ಳಿಗಳಲ್ಲಿ ಇಂಟರ್ ನೆಟ್ ಸೇವೆಗಳನ್ನು ವಿಸ್ತರಿಸಲು, ಸಾಗರ ತಾಲ್ಲೂಕಿನಲ್ಲಿ, ಫೈಬರ್ saturation ಯೋಜನೆ ಆರಂಭವಾಗಿದೆ. 46 ಟವರ್ ಅಳವಡಿಸಲು ಕಾರ್ಯಾರಂಭ ಮಾಡಲಾಗಿದೆ.

ಇಂದು ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ತಾ.ಪಂ ಸಭಾಂಗಣದಲ್ಲಿ ಅಂತರ್ ಇಲಾಖೆ ಅಧಿಕಾರಿಗಳ ಸಭೆ ನೆಡೆಸಿ, ಕರೂರು, ಬಾರಂಗಿ ಹೋಬಳಿ ವ್ಯಾಪ್ತಿಯ ಸೂಕ್ತ ಸ್ಥಳಗಳಲ್ಲಿ BSNL ಟವರ್ ಅಳವಡಿಸಲು ಅರಣ್ಯ ಇಲಾಖೆಯವರು ಅನುಮತಿ ನೀಡುವಂತೆ ಸೂಚಿಸಿದರು.

ಫೈಬರ್ saturation ಯೋಜನೆಗೆ 1760 ಅರ್ಜಿಗಳು ಬಂದಿದ್ದು, 750 ಸಂಪರ್ಕ ನೀಡಲಾಗಿದೆ. ಬಾಕಿ ಉಳಿದ ಅರ್ಜಿಗಳಿಗೆ, ಮೇಲಾಧಿಕಾರಿಗಳ ಅನುಮತಿ ಪಡೆದು ಸಂಪರ್ಕ ನೀಡಲಾಗುತ್ತದೆ ಎಂದು BSNL ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರರು, ಚುನಾಯಿತ ಪ್ರತಿನಿಧಿಗಳು, ಬಿಜೆಪಿ ಜಿಲ್ಲಾಧ್ಯಕ್ಷರು, ಇ ಒ, ಅರಣ್ಯ ಇಲಾಖೆ ಅಧಿಕಾರಿಗಳು, BSNL ಮತ್ತು ಸರ್ವೇ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Keladi Shivappa Nayaka Agriculture University ಏಪ್ರಿಲ್ 8 ರಿಂದ ಶಿವಮೊಗ್ಗದ ಕೃಷಿ ಕಾಲೇಜಿನ ಆವರಣದಲ್ಲಿ ವಿವಿಧ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ.

Keladi Shivappa Nayaka Agriculture University ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್...

Shivamogga Police ಏಪ್ರಿಲ್ 6. ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ಬಹಿರಂಗ ಹರಾಜು.

Shivamogga Police ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08...

Breaking News ಸಿಡಿಲು ಬಡಿದು ಶಿವಮೊಗ್ಗ ಸನಿಹದ ರಾಮನಗರದಲ್ಲಿ ಚಿಕನ್ ಅಂಗಡಿ ಮಾಲೀಕರ ಸಾವು.

Breaking News ಸಿಡಿಲು ಬಡಿದು ಚಿಕನ್ ಅಂಗಡಿಯ ಮಾಲೀಕ ಸಾವನಪ್ಪಿದ್ದಾನೆ. ಸೋಮವಾರ...

Madhu Bangarappa ಸೊರಬದಲ್ಲಿ ಪೊಲೀಸ್ ಇಲಾಖೆಗೆ ನೀಡಿದ ವಾಹನಗಳನ್ನವಿತರಿಸಿದ ಸಚಿವ ಮಧು ಬಂಗಾರಪ್ಪ.

Madhu Bangarappa  ಮಧು ಬಂಗಾರಪ್ಪನವರ ಮತಕ್ಷೇತ್ರ ಸೊರಬ ಜನತೆಯ ಸುರಕ್ಷತೆ ಹಾಗೂ...