Saturday, April 26, 2025
Saturday, April 26, 2025

ಸಾಗರ ತಾಲ್ಲೂಕಿನಲ್ಲಿ ನೆಟ್ ಸೇವೆಗೆ ಅವಕಾಶ ನೀಡಲು ಅರಣ್ಯ ಇಲಾಖೆ ಅನುಮತಿ ನೀಡಬೇಕು- ಹರತಾಳು ಹಾಲಪ್ಪ

Date:

ಮಲೆನಾಡಿನ ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲು, ಕೇಂದ್ರ ಸರ್ಕಾರ BSNL ನ ಸಹಭಾಗಿತ್ವದೊಂದಿಗೆ ಹಳ್ಳಿಗಳಲ್ಲಿ ಇಂಟರ್ ನೆಟ್ ಸೇವೆಗಳನ್ನು ವಿಸ್ತರಿಸಲು, ಸಾಗರ ತಾಲ್ಲೂಕಿನಲ್ಲಿ, ಫೈಬರ್ saturation ಯೋಜನೆ ಆರಂಭವಾಗಿದೆ. 46 ಟವರ್ ಅಳವಡಿಸಲು ಕಾರ್ಯಾರಂಭ ಮಾಡಲಾಗಿದೆ.

ಇಂದು ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ತಾ.ಪಂ ಸಭಾಂಗಣದಲ್ಲಿ ಅಂತರ್ ಇಲಾಖೆ ಅಧಿಕಾರಿಗಳ ಸಭೆ ನೆಡೆಸಿ, ಕರೂರು, ಬಾರಂಗಿ ಹೋಬಳಿ ವ್ಯಾಪ್ತಿಯ ಸೂಕ್ತ ಸ್ಥಳಗಳಲ್ಲಿ BSNL ಟವರ್ ಅಳವಡಿಸಲು ಅರಣ್ಯ ಇಲಾಖೆಯವರು ಅನುಮತಿ ನೀಡುವಂತೆ ಸೂಚಿಸಿದರು.

ಫೈಬರ್ saturation ಯೋಜನೆಗೆ 1760 ಅರ್ಜಿಗಳು ಬಂದಿದ್ದು, 750 ಸಂಪರ್ಕ ನೀಡಲಾಗಿದೆ. ಬಾಕಿ ಉಳಿದ ಅರ್ಜಿಗಳಿಗೆ, ಮೇಲಾಧಿಕಾರಿಗಳ ಅನುಮತಿ ಪಡೆದು ಸಂಪರ್ಕ ನೀಡಲಾಗುತ್ತದೆ ಎಂದು BSNL ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರರು, ಚುನಾಯಿತ ಪ್ರತಿನಿಧಿಗಳು, ಬಿಜೆಪಿ ಜಿಲ್ಲಾಧ್ಯಕ್ಷರು, ಇ ಒ, ಅರಣ್ಯ ಇಲಾಖೆ ಅಧಿಕಾರಿಗಳು, BSNL ಮತ್ತು ಸರ್ವೇ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...

Dr. Rajkumar ಡಾ.ರಾಜ್ ಅವರಿಗಿದ್ದಷ್ಟು ಅಭಿಮಾನಿಗಳು ಬೇರೆ ಯಾವ ನಟರಿಗೂ ಇಲ್ಲ: ವಿ.ಮೂರ್ತಿ

Dr. Rajkumar ವರನಟ ನಟಸಾರ್ವಭೌಮ ಕನ್ನಡದ ಮೇರು ನಟ ಡಾಕ್ಟರ್ ರಾಜಕುಮಾರ್...

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...