Sunday, August 2, 2026
Sunday, August 2, 2026

ಸಾಗರ ತಾಲ್ಲೂಕಿನಲ್ಲಿ ನೆಟ್ ಸೇವೆಗೆ ಅವಕಾಶ ನೀಡಲು ಅರಣ್ಯ ಇಲಾಖೆ ಅನುಮತಿ ನೀಡಬೇಕು- ಹರತಾಳು ಹಾಲಪ್ಪ

Date:

ಮಲೆನಾಡಿನ ನೆಟ್ ವರ್ಕ್ ಸಮಸ್ಯೆಗೆ ಪರಿಹಾರ ಕಲ್ಪಿಸಲು, ಕೇಂದ್ರ ಸರ್ಕಾರ BSNL ನ ಸಹಭಾಗಿತ್ವದೊಂದಿಗೆ ಹಳ್ಳಿಗಳಲ್ಲಿ ಇಂಟರ್ ನೆಟ್ ಸೇವೆಗಳನ್ನು ವಿಸ್ತರಿಸಲು, ಸಾಗರ ತಾಲ್ಲೂಕಿನಲ್ಲಿ, ಫೈಬರ್ saturation ಯೋಜನೆ ಆರಂಭವಾಗಿದೆ. 46 ಟವರ್ ಅಳವಡಿಸಲು ಕಾರ್ಯಾರಂಭ ಮಾಡಲಾಗಿದೆ.

ಇಂದು ಶಾಸಕರಾದ ಹೆಚ್.ಹಾಲಪ್ಪ ನವರು, ಸಾಗರ ತಾ.ಪಂ ಸಭಾಂಗಣದಲ್ಲಿ ಅಂತರ್ ಇಲಾಖೆ ಅಧಿಕಾರಿಗಳ ಸಭೆ ನೆಡೆಸಿ, ಕರೂರು, ಬಾರಂಗಿ ಹೋಬಳಿ ವ್ಯಾಪ್ತಿಯ ಸೂಕ್ತ ಸ್ಥಳಗಳಲ್ಲಿ BSNL ಟವರ್ ಅಳವಡಿಸಲು ಅರಣ್ಯ ಇಲಾಖೆಯವರು ಅನುಮತಿ ನೀಡುವಂತೆ ಸೂಚಿಸಿದರು.

ಫೈಬರ್ saturation ಯೋಜನೆಗೆ 1760 ಅರ್ಜಿಗಳು ಬಂದಿದ್ದು, 750 ಸಂಪರ್ಕ ನೀಡಲಾಗಿದೆ. ಬಾಕಿ ಉಳಿದ ಅರ್ಜಿಗಳಿಗೆ, ಮೇಲಾಧಿಕಾರಿಗಳ ಅನುಮತಿ ಪಡೆದು ಸಂಪರ್ಕ ನೀಡಲಾಗುತ್ತದೆ ಎಂದು BSNL ಅಧಿಕಾರಿಗಳು ತಿಳಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರರು, ಚುನಾಯಿತ ಪ್ರತಿನಿಧಿಗಳು, ಬಿಜೆಪಿ ಜಿಲ್ಲಾಧ್ಯಕ್ಷರು, ಇ ಒ, ಅರಣ್ಯ ಇಲಾಖೆ ಅಧಿಕಾರಿಗಳು, BSNL ಮತ್ತು ಸರ್ವೇ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...