Monday, August 3, 2026
Monday, August 3, 2026

ಮೋದಿ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ-ಯಡಿಯೂರಪ್ಪ

Date:

ಶಿಕಾರಿಪುರ: ಶಿಕಾರಿಪುರ ನಗರದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯ ವಿಜಯ ಅಭಿಯಾನದ ಅಂಗವಾಗಿ ಕಾರ್ಯಕರ್ತರ ಮನೆಯಲ್ಲಿ ಧ್ವಜಾರೋಹಣ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೆಲುವು ಸಾಧಿಸಿದಲ್ಲಿ ಮಾತ್ರ ನಾವು ತಾಲೂಕು ಜಿಲ್ಲೆಯ ರಾಜ್ಯ ದೇಶ ಕಟ್ಟಲು ಸಾಧ್ಯ. ನರೇಂದ್ರ ಮೋದಿಯಂತಹ ನಾಯಕರು , ಅವರ ಕಾರ್ಯಕ್ರಮಗಳು, ಅವರ ಜೀವನಶೈಲಿ, ಎಲ್ಲರಿಗೂ ಆದರ್ಶ ಎಂದು ಹೇಳಿದರು.

ಕಾರ್ಯಕ್ರಮದ ಲೋಕಸಭಾ ಸದಸ್ಯರ ಬಿ ವೈರಾಘವೇಂದ್ರ ಎಂ ಇ ಡಿ ಅಧ್ಯಕ್ಷರಾದ ಕೆ ಎಸ್ ಗುರುಮೂರ್ತಿ, ಜಿಲ್ಲಾ ಅಧ್ಯಕ್ಷರಾದ ಟಿ ಡಿ ಮೇಘರಾಜ್, ತಾಲೂಕು ಅಧ್ಯಕ್ಷ ವೀರೇಂದ್ರ ಪಾಟೀಲ್ ನಗರ್ ಅಧ್ಯಕ್ಷ ಟಿಎಸ್ ಮೋಹನ್, ಕೆ . ಹಾಲಪ್ಪ, ವಸಂತಗೌಡ, ಕಬಾಡಿ ರಾಜಣ್ಣ ಪುರಸಭಾ ಅಧ್ಯಕ್ಷರಾದ ರೇಖಾ ಬಾಯಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...