Wednesday, October 2, 2024
Wednesday, October 2, 2024

ಸಾಹಿತ್ಯ ಸಮ್ಮೇಳನದಲ್ಲಿ ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ

Date:

ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿಯಾಗಿ ಆರಂಭವಾಗಿದೆ. ಸಾಹಿತ್ಯ ಸಮ್ಮೇಳನದ 2ನೇ ದಿನವಾದ ಜ.7ರಂದು ಫಲ ಪುಷ್ಪ ಪ್ರದರ್ಶನ ಜನಮನ ಸೆಳೆದಿದೆ.

ಕಲ್ಲಂಗಡಿಯಲ್ಲಿ ಅರಳಿದ ನಟ ಪುನೀತ್ ರಾಜ್‌ಕುಮಾರ್ ಅವರ ನಗು ಮುಖವನ್ನು ಕಂಡು ಜನರು ಫೋಟೋ ಕ್ಲಿಕ್ಕಿಸಿಕೊಂಡರು. ಜಿಲ್ಲೆಯಲ್ಲಿ ಬೆಳೆಯುವ ತರಕಾರಿ, ಹಣ್ಣುಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು.

ನಾಲ್ಕಕ್ಕೂ ಹೆಚ್ಚು ಬಗೆಯ ಕುಂಬಳಕಾಯಿ, ಪಪ್ಪಾಯಿ, ಕಬ್ಬು ಹೀಗೆ ವಿವಿಧ ತರಕಾರಿಗಳನ್ನು ಇಡಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...