Monday, August 3, 2026
Monday, August 3, 2026

ಮಗನ ಪ್ರಾಣವುಳಿಸಿ ತನ್ನ ಜೀವ ಕಳೆದುಕೊಂಡ ತಂದೆ

Date:

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸ್ಟೆಬಿಲೈಜರ್ ಸ್ಫೋಟದ ಹಿನ್ನೆಲೆ
ಶಿವಮೊಗ್ಗದ ಮನೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ.
ಮಗನನ್ನು ಉಳಿಸಲು ಹೋಗಿ ತಂದೆ ಪ್ರಾಣ ಕಳೆದುಕೊಂಡಿದ್ದಾರೆ.

ಶಿವಮೊಗ್ಗದ ಕುವೆಂಪು ರಸ್ತೆಯ ಜಿಪಂ ಕಚೇರಿ ಮುಂಭಾಗದಲ್ಲಿರುವ ಪ್ರತಿಷ್ಠಿತ ಭೂಪಾಳಂ ಕುಟುಂಬದವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ.

ಎಸ್. ಶರತ್ (39) ಸಾವನ್ನಪ್ಪಿದ್ದಾರೆ.
ಎಸ್. ಶರತ್ ಪುತ್ರ ಸಂಚಿತ್ (12) ಅವರಿಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...