Sunday, December 14, 2025
Sunday, December 14, 2025

ಜೈ ಜವಾನ್ ಜೈ ಕಿಸಾನ್

Date:

ಭಾರತ ದೇಶ ಬಹಳ ವಿಶಾಲ ಮತ್ತು ವಿಶಿಷ್ಟವಾದ ದೇಶ. ಸ್ವತಂತ್ರ ದೊರೆತ ನಂತರ ಲಾಲ್ ಬಹುದ್ದೂರ್ ಶಾಸ್ತ್ರಿಯವರು ಎರಡನೇ ಪ್ರಧಾನಿಯಾಗಿದ್ದರು. ಇಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿ.

ಶಾಸ್ತ್ರಿಯವರು ಉತ್ತರ ಪ್ರದೇಶದ ಮೊಘಲ್ ಸರಾಯಿ ಎಂಬಲ್ಲಿ ಅಕ್ಟೋಬರ್ 2, 1904 ರಂದು ಜನಿಸಿದರು. ಇವರ ತಂದೆ ಶಾರದ ಪ್ರಸಾದ್, ತಾಯಿ ರಾಮದುಲಾರಿ.

ಲಾಲ್ ಬಹುದ್ದೂರ್ ಶಾಸ್ತ್ರಿಯವರು ಬಡತನದಲ್ಲಿ ಹುಟ್ಟಿ ಬೆಳೆದವರು. ಇವರು ಚಿಕ್ಕ ವಯಸ್ಸಿನಲ್ಲಿ ತಮ್ಮ ತಂದೆಯನ್ನು ಕಳೆದುಕೊಂಡರು.

ನಮ್ಮ ದೇಶ ಕಂಡ ಸರಳ ಹಾಗೂ ಸಜ್ಜನ ಅತ್ಯುತ್ತಮ ಪ್ರಧಾನಿ ಎಂದರೆ ಅದು ಲಾಲ್ ಬಹುದ್ದೂರ್ ಶಾಸ್ತ್ರಿ. ಮೌಲ್ಯ ಭದ್ರ ರಾಜಕಾರಣಕ್ಕೆ ಮತ್ತು ಪ್ರಾಮಾಣಿಕತೆಗೆ ಶಾಸ್ತ್ರೀಯವರು ಹೆಸರುವಾಸಿಯಾಗಿದ್ದರು.

ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಶ್ರಮಿಸಿದವರು.

ಭಾರತದ ಸಮಗ್ರತೆ ಮತ್ತು ರಾಷ್ಟ್ರರಕ್ಷಣೆವರೆಗೂ ಹೋರಾಡುತ್ತೇವೆ. ಈ ವಿಷಯದಲ್ಲಿ ನಾವು ಸಾವಿಗೂ ಅಂಜುವುದಿಲ್ಲ. ಹಾಗೂ ಜೈ ಜವಾನ್ ಜೈ ಕಿಸಾನ್ ಎಂಬುವುದು ಅವರ ಪ್ರಮುಖ ಘೋಷವಾಕ್ಯಗಳಾಗಿದ್ದವು. ಶಾಸ್ತ್ರಿಯವರು ಕೊನೆಯವರೆಗೂ ಸರಳ ಖಾಧಿಕಾರರಾಗಿದ್ದರು. ತಮ್ಮ ಸ್ವತಹ ಬಟ್ಟೆಗಳನ್ನು ತಾವೇ ನೂಲುತ್ತಿದ್ದರು.

ಉಜೇಕಿಸ್ತಾನದ ತಾಷ್ಕೆಂಟ್ ನಲ್ಲಿ ಜನವರಿ 11, 1966 ರಂದು ಶಾಸ್ತ್ರೀಯವರು ಅಕಾಲಿಕ ಮರಣಕ್ಕೆ ತುತ್ತಾದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...