Monday, February 2, 2026
Monday, February 2, 2026

ಫೆಬ್ರವರಿ ತಿಂಗಳಿಂದ ಆದ್ಯತಾ ಪಡಿತರ ಚೀಟಿ ಹೊಂದಿದವರಿಗೆ ಹೆಚ್ಚುವರಿ 1 ಕೆಜಿ ಅಕ್ಕಿ ವಿತರಣೆ

Date:

ರಾಜ್ಯ ಸರ್ಕಾರವು 2023ರ ಜನವರಿಯಿಂದ ರಾಜ್ಯ ಎಲ್ಲಾ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭಿವಿಗೆ ಎನ್‌ಎಫ್‌ಎಸ್‌ಎ ಹಂಚುವ 5 ಕೆ.ಜಿ. ಅಕ್ಕಿಯೊಂದಿಗೆ ಹೆಚ್ಚುವರಿಯಾಗಿ 1 ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶಿಸಿದ್ದು, ಸಕಾಲದಲ್ಲಿ ಅಕ್ಕಿ ಸರಬರಾಜು ಲಭ್ಯವಿಲ್ಲದ್ದರಿಂದ ಹಾಗೂ ನ್ಯಾಯಬೆಲೆ ಅಂಗಡಿಗಳ ಬಿಲ್ಲಿಂಗ್ ವ್ಯವಸ್ಥೆ ಮತ್ತು ಪಿಓಎಸ್ ಆರಂಭಗೊಂಡಿರುವ ಕಾರಣ 2023ರ ಫೆಬ್ರವರಿ ಮಾಹೆಯಿಂದ 1 ಕೆ.ಜಿ. ಅಕ್ಕಿ ವಿತರಣೆ ಮಾಡಲಾಗುವುದು.

ಈಗಾಗಲೇ ಆನ್‌ಲೈನ್ ಹಂಚಿಕೆಯಂತೆ ಜನವರಿ-2023ರ ಮಾಹೆಯಲ್ಲಿ ಪ್ರತಿ ಫಲಾನುಭವಿಗೆ ಎನ್‌ಎಫ್‌ಎಸ್‌ಎ 5 ಕೆ.ಜಿ.ಅಕ್ಕಿಯನ್ನು ಮಾತ್ರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...