Wednesday, February 4, 2026
Wednesday, February 4, 2026

ಸೋಲಾರ್ ಗ್ರಾಮ ಉದ್ಘೋಷಣೆ

Date:

ರಾಮಚಂದ್ರಾಪುರಮಠ ದಲ್ಲಿ ನಡೆದ, ಸಾವಯುವ ಸಿರಿ ಕಾರ್ಯಾಗಾರ ಹಾಗೂ
ಕಾರಣಗಿರಿಯಲ್ಲಿ ಸಾಂಸ್ಕೃತಿಕ ಭವನ ಉದ್ಘಾಟನೆ ಮತ್ತು ಸೋಲಾರ್ ಗ್ರಾಮ ಉದ್ಘೋಷಣೆ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು,ಪೂಜ್ಯ ಗುರುಗಳಾದ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಆಶೀರ್ವಾದ ಪಡೆದರು.

ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು, ಸಂಸದರಾದ ಬಿ.ವೈ ರಾಘವೇಂದ್ರ ರವರು, ಕೃಷಿ ಇಲಾಖೆ ಅಧಿಕಾರಿಗಳು, KREDL MD ರುದ್ರಪಯ್ಯ, ಹನಿಯ ರವಿ, ನಳಿನ್ ಚಂದ್ರ, ಚುನಾಯಿತ ಪ್ರತಿನಿಧಿಗಳು, ಕೃಷಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...