Tuesday, February 3, 2026
Tuesday, February 3, 2026

ಶಿವಮೊಗ್ಗದಲ್ಲಿ ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

Date:

ಶಿವಮೊಗ್ಗ: ಜನವರಿ 26ರಿಂದ 29 ರವರೆಗೆ ಶಿವಮೊಗ್ಗ ತಾಲ್ಲೂಕು ದೇವಕಾತಿಕೊಪ್ಪದ ಇಂಡಸ್ಟ್ರೀಯಲ್ ಏರಿಯಾ (ಕೆಐಡಿಬಿ) ದಲ್ಲಿ ಮೊಟ್ಟ ಮೊದಲಬಾರಿಗೆ ರಾಜ್ಯಮಟ್ಟದ 4 ದಿನಗಳ ದೀರ್ಘ ಹಾಗೂ ಸಂತೋಷ ಭರಿತ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಮಲ್ನಾಡ್ ಕಪ್ ಅನ್ನು ಲೀಗ್ ಹಾಗೂ ನಾಕೌಟ್ ಮಾದರಿಯಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ಜನಸೇನಾ ಸಂಘ, ಲಿಂಗಾಯತ ವೀರಶೈವ ಸಮಾಜದ ಶಿವಮೊಗ್ಗ ತಾಲ್ಲೂಕು ಹಾಗೂ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಹಮ್ಮಿಕೊಂಡಿರುವ ಈ ಪಂದ್ಯಾವಳಿಯ ವಿಜೇತ ಪ್ರಥಮ ಸ್ಥಾನದ ತಂಡಕ್ಕೆ 50,000 ನಗದು ಹಾಗೂ ಆಕರ್ಷಕ ಟ್ರೋಫಿ ದೊರೆಯಲಿದೆ.

ದ್ವಿತೀಯ ಬಹುಮಾನವಾಗಿ
25,000 ರೂ. ನಗದು ಹಾಗೂ ಆಕರ್ಷಕ ಟ್ರೋಫಿ ನೀಡಲಿದ್ದು, ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಪಂದ್ಯಾವಳಿ ನಡೆಯುತ್ತದೆ.

ಪ್ರವೇಶ ಶುಲ್ಕ 5000 ರೂ ಆಗಿರುತ್ತದೆ. ಪ್ರತಿ ಪಂದ್ಯವು 5 ಓವರ್‌ಗಳಿಗೆ ಸೀಮತವಾಗಿದ್ದು, ಚೆಕ್ ಬೌಲಿಂಗ್ ಅವಕಾಶವಿದೆ.

ಎಲ್ಲ ತಂಡಗಳಿಗೂ ಸಮವಸ್ತ್ರ ಕಡ್ಡಾಯವಾಗಿದೆ. ಆಡುವ ಪ್ರತಿ ತಂಡಗಳಿಗೆ ಉತ್ತಮ ಊಟದ ವ್ಯವಸ್ಥೆ ಇರುತ್ತದೆ. ಯಾವುದೇ ತಂಡ ಅಸಭ್ಯ ವರ್ತನೆ, ಗಲಾಟೆ ಮಾಡಿದ್ದಲ್ಲಿ ಅಂತಹ ತಂಡಗಳನ್ನು ಕಮಿಟಿ ವಜಾಗೊಳಿಸುತ್ತದೆ. ಎಲ್ಲಾ ಪಂದ್ಯಾವಳಿಗಳು ಯೂಟ್ಯೂಬ್ ಹಾಗೂ ಫೇಸ್‌ಬುಕ್ ಲೈವ್‌ನಲ್ಲಿ ಕಡ್ಡಾಯವಾಗಿ ಬರುತ್ತದೆ.

ಹೆಚ್ಚಿನ ವಿವರಗಳಿಗೆ ಚಂದ್ರು 73538 93112, ನಿತಿನ್ 95382 85928 ಮೊಬೈಲ್‌ಗೆ ಸಂಪರ್ಕಿಸಬಹುದು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...