Saturday, August 29, 2026
Saturday, August 29, 2026

ಶಿವಮೊಗ್ಗ ಜಿಲ್ಲಾ 17 ನೇ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಫೆಬ್ರವರಿ 1 ಮತ್ತು 2 ರಂದು 17 ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ.

ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜನವರಿ 22ರಂದು ಸಂಜೆ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಬಿಡುಗಡೆ ಗೊಳಿಸಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕು ಗಳಿಂದ ಸಾಹಿತ್ಯ, ಸಾಂಸ್ಕೃತಿಕ ಆಸಕ್ತಿಯಿರುವ ಸದಸ್ಯರಗಳು, ಕನ್ನಡದ ಮನಸ್ಸುಗಳು ಭಾಗವಹಿಸಲು ಅನುಕೂಲ ಆಗುವಂತೆ ಪ್ರತಿನಿಧಿಗಳನ್ನು ನೋಂದಣಿ ಮಾಡಲು ತೀರ್ಮಾನ ಮಾಡಲಾಯಿತು.

ಸಾಹಿತ್ಯ ಆಸಕ್ತಿಯಿರುವ ಎಲ್ಲರೂ ಸಮ್ಮೇಳನಕ್ಕೆ ಬರುವಂತೆ ಪ್ರಯತ್ನ ಮಾಡಲು ತೀರ್ಮಾನ ಕೈಗೊಳ್ಳಲಾಯಿತು. ಆಮಂತ್ರಣ ವಿತರಣೆ, ಸಮ್ಮೇಳನದ ಎರಡೂ ದಿನಗಳು ತಾಲ್ಲೂಕು, ಹೋಬಳಿ ಸಮಿತಿಯ ಪದಾಧಿಕಾರಿಗಳು ಶಿವಮೊಗ್ಗದಲ್ಲಿ ಉಳಿದು ಕೊಳ್ಳಲು ಒಮ್ಮತದ ತೀರ್ಮಾನ ಮಾಡಲಾಯಿತು.

ವಿವಿಧ ಉಪ ಸಮಿತಿಗಳಲ್ಲಿ ಎಲ್ಲರೂ ತೊಡಗಿಸಿಕೊಂಡು ಯಶಸ್ವಿಯಾಗಿ ಕಾರ್ಯನಿರ್ವಹಿಸಲು ಕೋರಲಾಯಿತು.

ಹೊಳೆಹೊನ್ನೂರು ಹೋಬಳಿ ಸಮಿತಿಯು ನಡೆಸಿದ ಪ್ರಥಮ ಹೋಬಳಿ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆಸಿದ ಅಧ್ಯಕ್ಷರಾದ ಶ್ರೀ ಸಿದ್ದಪ್ಪ ಅವರನ್ನು ಹೋಬಳಿ ಸಮಿತಿಯನ್ನು ಅಭಿನಂದಿಸಲಾಯಿತು.

ಕಸಾಪ ಜಿಲ್ಲಾ ಕೋಶಾಧ್ಯಕ್ಷರಾದ ಎಂ. ನವೀನ್ ಕುಮಾರ್, ಭದ್ರಾವತಿ ಅಧ್ಯಕ್ಷರಾದ ಕೋಗಲೂರು ತಿಪ್ಪೇಸ್ವಾಮಿ, ಹೊಸನಗರ ಅಧ್ಯಕ್ಷರಾದ ತ. ಮ. ನರಸಿಂಹ, ಸೊರಬ ಅಧ್ಯಕ್ಷರಾದ ಶಿವಾನಂದ ಪಾಣಿ, ಕಸಾಸಾಂ ವೇದಿಕೆ ಭದ್ರಾವತಿ ಅಧ್ಯಕ್ಷೆ ಸುಧಾಮಣಿ ಸೇರಿದಂತೆ ಹಲವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಬಿಜೆಪಿ ಹೋರಾಟ ಮುಂದುವರಿಕೆ : ಬಿ.ವೈ.ವಿಜಯೇಂದ್ರ

B.Y. Vijayendra ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರವನ್ನು ನಾನು...

B.Y. Raghavendra ಶಿವಮೊಗ್ಗದಿಂದ ಆಂಧ್ರದ ಮಚಿಲಿಪಟ್ಣಂ ಗೆ ವಿಶೇಷ ರೈಲು – ಸಂಸದ ಬಿ.ವೈ‌ರಾಘವೇಂದ್ರ

B.Y. Raghavendra ಶಿವಮೊಗ್ಗ ಜನತೆಗೆ ಮತ್ತೊಂದು ವಿಶೇಷ ಸಿಹಿಸುದ್ದಿ ದೊರೆತಿದ್ದು, ಆಂಧ್ರ...

B.Y. Raghavendra ಕಸ್ತೂರಿ ರಂಗನ್ ವರದಿ ಕರಡು ಜಾರಿ ಬಗ್ಗೆ ಪಕ್ಷದ ಸಭೆಯಲ್ಲಿ ಸುದೀರ್ಘ ಚರ್ಚೆ- ಬಿ.ವೈ.ರಾಘವೇಂದ್ರ

B.Y. Raghavendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ...

Klive Special Article ಕರೆದರೆ ಬರಬಾರದೆ?ಶ್ರೀರಾಯರ ಆರಾಧನಾ ವಿಶೇಷ ಲೇಖನ.ಕರ್ತೃ: ಎನ್.ಜಯಭೀಮ ಜೊಯ್ಸ್, ಶಿವಮೊಗ್ಗ.

Klive Special Article “ಕರೆದರೆ ಬರಬಾರದೇ ಗುರು ರಾಘವೇಂದ್ರ/ವರ ಮಂತ್ರಾಲಯ ಪುರ...