Tuesday, October 1, 2024
Tuesday, October 1, 2024

ಹಸಿವು ಸಂಸ್ಥೆಯಿಂದ ಅನನ್ಯ ಕಾರ್ಯಕ್ರಮ

Date:

ಶಿವಮೊಗ್ಗ: ಹಸಿವು ಸಂಸ್ಥೆಯ 3ನೇ ವರ್ಷದ ವಾರ್ಷಿಕೋತ್ಸವವನ್ನು “ತಾಯಿ ಮನೆ”ಯ ಮಕ್ಕಳೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಕ್ಯಾನ್ಸರ್ ಪಿಡಿತ ಕುಟುಂಬಕ್ಕೆ ವೈದ್ಯಕೀಯ ನೆರವು ಮತ್ತು ಆಹಾರ ಕಿಟ್ ವಿತರಿಸಲಾಯಿತು.

ಶಿವಮೊಗ್ಗದ ದಸರಾ ಉತ್ಸವದಲ್ಲಿ ನಡೆದ ದೇಹದಾಢ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಂಜು ಅವರಿಗೆ ಸನ್ಮಾನಿಸಲಾಯಿತು.

ಮಕ್ಕಳಿಗೆ ಪುಸ್ತಕ ವಿತರಿಸಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹಸಿವು ತಂಡದ ಸಂಸ್ಥಾಪಕರು ಮತ್ತು ಸದಸ್ಯರು, ಸನ್ ಥಾಮಸ್ ದೇವಾಲಯದ ಸಭಾ ಪಾಲಕ ಇಮ್ಯಾನುವೇಲ್ ಕೋಲಾ, ಶಿವಮೊಗ್ಗ ಮಾಸ್ಟರ್ ಜಿಮ್ ನಾ ಸಹಪಾಠಿ ಪ್ರೇಮ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...