Thursday, February 5, 2026
Thursday, February 5, 2026

ಹಸಿವು ಸಂಸ್ಥೆಯಿಂದ ಅನನ್ಯ ಕಾರ್ಯಕ್ರಮ

Date:

ಶಿವಮೊಗ್ಗ: ಹಸಿವು ಸಂಸ್ಥೆಯ 3ನೇ ವರ್ಷದ ವಾರ್ಷಿಕೋತ್ಸವವನ್ನು “ತಾಯಿ ಮನೆ”ಯ ಮಕ್ಕಳೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಕ್ಯಾನ್ಸರ್ ಪಿಡಿತ ಕುಟುಂಬಕ್ಕೆ ವೈದ್ಯಕೀಯ ನೆರವು ಮತ್ತು ಆಹಾರ ಕಿಟ್ ವಿತರಿಸಲಾಯಿತು.

ಶಿವಮೊಗ್ಗದ ದಸರಾ ಉತ್ಸವದಲ್ಲಿ ನಡೆದ ದೇಹದಾಢ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಂಜು ಅವರಿಗೆ ಸನ್ಮಾನಿಸಲಾಯಿತು.

ಮಕ್ಕಳಿಗೆ ಪುಸ್ತಕ ವಿತರಿಸಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹಸಿವು ತಂಡದ ಸಂಸ್ಥಾಪಕರು ಮತ್ತು ಸದಸ್ಯರು, ಸನ್ ಥಾಮಸ್ ದೇವಾಲಯದ ಸಭಾ ಪಾಲಕ ಇಮ್ಯಾನುವೇಲ್ ಕೋಲಾ, ಶಿವಮೊಗ್ಗ ಮಾಸ್ಟರ್ ಜಿಮ್ ನಾ ಸಹಪಾಠಿ ಪ್ರೇಮ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...