Sunday, December 7, 2025
Sunday, December 7, 2025

ಸರ್ಜಿ ಪ್ರತಿಷ್ಠಾನದಿಂದ ನೀವು ನಮ್ಮ ಹೆಮ್ಮೆ ಸ್ಮರಣಿಕೆ ವಿತರಣೆ

Date:

ಶಿವಮೊಗ್ಗ:
ಶಿವಮೊಗ್ಗ ಸರ್ಜಿಫೌಂಡೇಶನ್, ಕಣಾದ ಯೋಗ ಮತ್ತು ರಿಸರ್ಚ್ ಫೌಂಡೇಶನ್ (ರಿ) ಹಾಗೂ ಪರೋಪಕಾರಂ, ಯೋಗಶಿಕ್ಷಣ ಸಮಿತಿ, ಆದಿಚುಂಚನಗಿರಿ ಶಾಲೆ ಸಹಕಾರದೊಂದಿಗೆ ಆದಿಚುಂಚನಗಿರಿ ಶಾಲಾ ಕ್ರೀಡಾಂಗಣದಲ್ಲಿ ನಡೆದ 8ನೇ ಆವೃತ್ತಿಯ ಬೃಹತ್ ಸೂರ್ಯಥಾನ್, ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮದಲ್ಲಿ ಯುವ ನೃತ್ಯ ಕಲಾವಿದರು, ಚಲನಚಿತ್ರ ನಿರ್ದೇಶಕರು, ಸಾಧಕರೆಂದು ಸರ್ಜಿ ಫೌಂಡೇಶನ್ ವತಿಯಿಂದ “ನೀವು ನಮ್ಮ ಹೆಮ್ಮೆ ಎಂಬ ಸ್ಮರಣಿಕೆ” ನೀಡಿ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭಧಲ್ಲಿ ಸರ್ಜಿ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿ ಡಾ.ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ಆರುಣ್, ಮೇಯರ್ ಶಿವಕುಮಾರ್, ಯೋಗ ಗುರು ಬಾ.ಸು.ಅರವಿಂದ್, ಕರ್ನಾಟಕ ಕ್ರೀಡಾರತ್ನ ಪುರಸ್ಕೃತರು, ಯೋಗಾಚಾರ್ಯ ಅನಿಲ್‌ಕುಮಾರ್ ಹೆಚ್ ಶೆಟ್ಟರ್, ಪರೋಪಕಾರಂ ಮುಖ್ಯಸ್ಥರಾದ ಎನ್.ಎಂ.ಶ್ರೀಧರ್, ಕಣಾದ ಯೋಗ ಮತ್ತು ರಿಸರ್ಚ್ ಸೆಂಟರ್‌ನ ಅಧ್ಯಕ್ಷ ಬೆಲಗೂರು ಮಂಜುನಾಥ್, ಯೋಗ ಶಿಕ್ಷಣ ಸಮಿತಿಯ ಡಾ.ಸಂಜಯ್, ಪರೋಪಕಾರಂ ತ್ಯಾಗರಾಜ್ ಮಿತ್ಯಾಂತ ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗದ ಜಿಲ್ಲಾ ಪ್ರವಾಸ

Karnataka State Food Commission ಕರ್ನಾಟಕ ರಾಜ್ಯ ಆಹಾರ ಆಯೋಗವು ಡಿ....

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...