Wednesday, August 26, 2026
Wednesday, August 26, 2026

ವಿಪ್ರ ಮಹಿಳಾ ಸ್ವಸಹಾಯ ಸಂಘಕ್ಕೆ ಸರ್ಕಾರದಿಂದ ಉಚಿತ ಸಹಾಯಧನ ವಿತರಣೆ

Date:

ಕರ್ನಾಟಕ ರಾಜ್ಯ ಸರ್ಕಾರ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಯೋಜನೆಯಲ್ಲಿ ಶ್ರೀ ಗಾಯತ್ರಿ ಬ್ರಾಹ್ಮಣ ಮಹಿಳಾ ಸ್ವಸಹಾಯ ಸಂಘಗಳಿಗೆ(ಉಚಿತವಾಗಿ) ನೀಡುವಂತ ಒಂದು ಲಕ್ಷ ಧನಸಹಾಯವನ್ನು ನೀಡಲಾಯಿತು.

ಚೆನ್ನಗಿರಿ ಕ್ಷೇತ್ರದ ಜನಪ್ರಿಯ ಶಾಸಕರು KSDL( ಕರ್ನಾಟಕ ರಾಜ್ಯ ಮೈಸೂರು ಸೋಪು ಮತ್ತು ಡಿಟರ್ಜೆಂಟ್ ನಿಗಮ)
ಅಧ್ಯಕ್ಷ ರಾದ
ಶ್ರೀ ಮಾಡಾಳು ವಿರೂಪಾಕ್ಷಪ್ಪ ಅವರು 1ಲಕ್ಷದ ಚೆಕ್ಕನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಮುಖಂಡರಾದ ಶ್ರೀ ಚಿದಂಬರ ದೀಕ್ಷಿತ್,
, ಶ್ರೀ ಅನಿಲ್ ಬಾರೆಂಗಳ್ ಮಹಿಳಾ ಸ್ವಸಹಾಯ ಸಹಾಯ ಸಂಘದ ಅಧ್ಯಕ್ಷರು ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...