Saturday, June 21, 2025
Saturday, June 21, 2025

ಜಿಲ್ಲಾ ಸರ್ಕಾರಿ ನೌಕರರ ಸಮಾವೇಶದಲ್ಲಿ ಗಂಗಾವತಿ ಪ್ರಾಣೇಶ್ ನಗೆಹೊನಲು

Date:

ರಾಜ್ಯ ಸರ್ಕಾರಿ ನೌಕರರ ಸಂಘವು ಫೆಬ್ರವರಿ 04ರಂದು ಬೆಳಿಗ್ಗೆ 10:30ಕ್ಕೆ ನಗರದ ಕುವೆಂಪು ರಂಗಮಂದಿರದ ಹಿಂಭಾಗದ ಎನ್.ಇ.ಎಸ್.ಕಾಲೇಜು ಆವರಣದಲ್ಲಿ ಸರ್ಕಾರಿ ನೌಕರರ ಸಮ್ಮೇಳನವನ್ನು ಆಯೋಜಿಸಿದೆ.

ಈ ಸಮ್ಮೇಳನದಲ್ಲಿ ಹಾಸ್ಯ ಕಲಾವಿದ ಪ್ರಾಣೇಶ್ ಅವರು ಆಗಮಿಸಿ, ಕೆಲಸದ ಒತ್ತಡಕ್ಕೆ ನಗೆ ಮದ್ದು ಎಂಬ ವಿಷಯದ ಕುರಿತು ಹಾಸ್ಯ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ಇದೇ ಸಂದರ್ಭದಲ್ಲಿ ಚಿಂತಕ, ವಾಗ್ಮಿ ಡಾ|| ಗುರುರಾಜ ಕರ್ಜಗಿ ಅವರು ಆಗಮಿಸಿ ಪ್ರಜಾಸ್ನೇಹಿ ಆಡಳಿತದ ಕುರಿತು ವಿಶೇಷ ಉಪನ್ಯಾಸ ನೀಡುವರು.

ಜಿಲ್ಲೆಯ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...