Wednesday, July 8, 2026
Wednesday, July 8, 2026

ಜಿಲ್ಲಾ ಸರ್ಕಾರಿ ನೌಕರರ ಸಮಾವೇಶದಲ್ಲಿ ಗಂಗಾವತಿ ಪ್ರಾಣೇಶ್ ನಗೆಹೊನಲು

Date:

ರಾಜ್ಯ ಸರ್ಕಾರಿ ನೌಕರರ ಸಂಘವು ಫೆಬ್ರವರಿ 04ರಂದು ಬೆಳಿಗ್ಗೆ 10:30ಕ್ಕೆ ನಗರದ ಕುವೆಂಪು ರಂಗಮಂದಿರದ ಹಿಂಭಾಗದ ಎನ್.ಇ.ಎಸ್.ಕಾಲೇಜು ಆವರಣದಲ್ಲಿ ಸರ್ಕಾರಿ ನೌಕರರ ಸಮ್ಮೇಳನವನ್ನು ಆಯೋಜಿಸಿದೆ.

ಈ ಸಮ್ಮೇಳನದಲ್ಲಿ ಹಾಸ್ಯ ಕಲಾವಿದ ಪ್ರಾಣೇಶ್ ಅವರು ಆಗಮಿಸಿ, ಕೆಲಸದ ಒತ್ತಡಕ್ಕೆ ನಗೆ ಮದ್ದು ಎಂಬ ವಿಷಯದ ಕುರಿತು ಹಾಸ್ಯ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.

ಇದೇ ಸಂದರ್ಭದಲ್ಲಿ ಚಿಂತಕ, ವಾಗ್ಮಿ ಡಾ|| ಗುರುರಾಜ ಕರ್ಜಗಿ ಅವರು ಆಗಮಿಸಿ ಪ್ರಜಾಸ್ನೇಹಿ ಆಡಳಿತದ ಕುರಿತು ವಿಶೇಷ ಉಪನ್ಯಾಸ ನೀಡುವರು.

ಜಿಲ್ಲೆಯ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...