Saturday, May 16, 2026
Saturday, May 16, 2026

ಕಟ್ಟಡ ಕಾರ್ಮಿಕರ ಕಾರ್ಡ್ ದುರ್ಬಳಕೆ ಕಾರಣ ಬೊಗಸ್ ಕಾರ್ಡ್ ರದ್ದತಿ ಅಭಿಯಾನ

Date:

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ರವರ ಆದೇಶದಂತೆ ನಕಲಿ ದಾಖಲೆಗಳನ್ನು ನೀಡಿ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಪಡೆದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಲ್ಲದವರ ಕಾರ್ಡ್‍ಗಳನ್ನು ರದ್ದು ಪಡಿಸಲು ಜಿಲ್ಲೆಯಲ್ಲಿ ಫೆ.25 ರವರೆಗೆ ಬೋಗಸ್ ಕಾರ್ಡ್ ನೋಂದಣಿ ರದ್ದತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಕಾರ್ಮಿಕರಲ್ಲದವರು ತಮ್ಮ ಸ್ವ-ಇಚ್ಛೆಯಿಂದ ಎಲ್ಲಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಹೋಗಿ ಮೂಲ ಗುರುತಿನ ಚೀಟಿಯನ್ನು ಸಲ್ಲಿಸತಕ್ಕದ್ದು. ಇಲ್ಲವಾದಲ್ಲಿ ಕಾರ್ಮಿಕ ನಿರೀಕ್ಷಕರು ಖುದ್ದು ಸ್ಥಳ ಪರಿಶೀಲನೆ ನಡೆಸಿ ನಕಲಿ ದಾಖಲೆ ಸೃಷ್ಟಿಸಿ ಗುರುತಿನ ಚೀಟಿ ಪಡೆದ ಮತ್ತು ಸೌಲಭ್ಯಗಳನ್ನು ಪಡೆದ ಫಲಾನುಭವಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಅನರ್ಹ ಕಾರ್ಮಿಕರಿಗೆ ಉದ್ಯೋಗ ಪ್ರಮಾಣ ಪತ್ರ ನೀಡುವ ವ್ಯಕ್ತಿ, ಸಂಸ್ಥೆ, ಪ್ರಾಧಿಕಾರ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸೀಬಿರಂಗಯ್ಯ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...