Sunday, August 23, 2026
Sunday, August 23, 2026

ಜಪ್ತಿಯಾಗಿರುವ ವಾಹನ ಮಾಲೀಕರು ಸಾಗರ ಕಚೇರಿಗೆ ಹಾಜರಾಗಲು ಗಡುವು ನೀಡಿಕೆ

Date:

ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾಗರ ಕಚೇರಿಯ ಮೋಟಾರು ವಾಹನ ನಿರೀಕ್ಷಕರು ತಪಾಸಣೆ ಮಾಡಿ ಸರ್ಕಾರದ ತೆರಿಗೆ ಹಾಗೂ ಇನ್ನಿತರ ಪ್ರಕರಣ ಸಂಬಂಧ ವಾಹನವನ್ನು ಮುಟ್ಟುಗೋಲು ಹಾಕಿರುವ ವಾಹನ ಮಾಲೀಕರು ಕಚೇರಿಗೆ ಆಗಮಿಸಿ 07 ದಿನದೊಳಗೆ ಷರತ್ತುಗಳಿಗೆ ಒಳಪಟ್ಟಂತೆ ವಾಹನವನ್ನು ಬಿಡಿಸಿಕೊಳ್ಳತಕ್ಕದ್ದು.

ಜಪ್ತಿಯಾದ ವಾಹನಗಳಾದ ಆನವಟ್ಟಿ ಪೋಲೀಸ್ ಠಾಣೆಯಲ್ಲಿನ ವಾಹನ ಸಂಖ್ಯೆ/ಛಾಸಿಸ್ ಸಂಖ್ಯೆ ಎಂಎ1ಝಡ್‍ಪಿಟಿಬಿಜೆ2465213, ಹೊಸನಗರ ಪೋಲೀಸ್ ಠಾಣೆಯಲ್ಲಿನ ವಾಹನ ಸಂಖ್ಯೆ ಎಂಇ4ಜೆಸಿಎಸ್89ಬಿಇಟಿ088968 ಹಾಗೂ ರಿಪ್ಪನ್‍ಪೇಟೆ ಪೋಲೀಸ್ ಠಾಣೆಯಲ್ಲಿನ ವಾಹನ ಸಂಖ್ಯೆ ಎಂಇ4ಜೆಸಿ589ಎಎಫ್‍ಟಿ451264 ಆಗಿರುತ್ತದೆ. ವಾಹನ ಮಾಲೀಕರು 07 ದಿನದೊಳಗಾಗಿ ಹಾಜರಾಗದೇ ಇದ್ದಲ್ಲಿ ವಾಹನಗಳ ಹರಾಜು ಕ್ರಮ ಕೈಗೊಳ್ಳಲಾಗುವುದು.

ವಾಹನ ಸಂಖ್ಯೆ ಎಂಹೆಚ್04/ಜಿಪಿ-3737 ವಾಹನವು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ಸಾಗರ ಕಚೇರಿ ಆವರಣದಲ್ಲಿದ್ದು ಮಜಲು ವಾಹನದ ತೆರಿಗೆ ಪಾವತಿಸಿಕೊಂಡು ವಾಹನ ಬಿಡುಗಡೆಗೊಳಿಸಿಕೊಳ್ಳಬಹುದು ತಪ್ಪಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...