Tuesday, August 25, 2026
Tuesday, August 25, 2026

ಪೋಲೀಸ್ ಫೈಲ್ ನಿಂದ – 01

Date:

ಮನೆಗಳ್ಳತನ ವರದಿಯಾದ 24ಗಂಟೆಗಳೊಳಗೆ ಆರೋಪಿಗಳನ್ನು ಪತ್ತೆಮಾಡಲಾಗಿದೆ. ಕಳುವು ಮಾಲನ್ನು ವಶಪಡಿಸಿಕೊಂಡ ಶಿವಮೊಗ್ಗ(ಗ್ರಾ)ಠಾಣೆಯ ಪಿಎಸ್ಐ ರಮೇಶ್ ನೇತೃತ್ವದ ಡಬ್ಲ್ಯೂ ಎಚ್ ಸಿ ಗೀತಾ ಸಿಪಿಸಿಚಿನ್ನನಾಯ್ಕ, ಶಿವರಾಜನಾಯ್ಕ & ಆಂಜನೇಯ ರವರುಗಳನ್ನೊಳಗೊಂಡ ತಂಡದ ಉತ್ತಮ ಕಾರ್ಯಕ್ಕೆ
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು
ಪ್ರಶಂಸನಾ ಪತ್ರವನ್ನು
ನೀಡಿ ಗೌರವಿಸಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...