Thursday, July 9, 2026
Thursday, July 9, 2026

ಪೋಲೀಸ್ ಫೈಲ್ ನಿಂದ – 01

Date:

ಮನೆಗಳ್ಳತನ ವರದಿಯಾದ 24ಗಂಟೆಗಳೊಳಗೆ ಆರೋಪಿಗಳನ್ನು ಪತ್ತೆಮಾಡಲಾಗಿದೆ. ಕಳುವು ಮಾಲನ್ನು ವಶಪಡಿಸಿಕೊಂಡ ಶಿವಮೊಗ್ಗ(ಗ್ರಾ)ಠಾಣೆಯ ಪಿಎಸ್ಐ ರಮೇಶ್ ನೇತೃತ್ವದ ಡಬ್ಲ್ಯೂ ಎಚ್ ಸಿ ಗೀತಾ ಸಿಪಿಸಿಚಿನ್ನನಾಯ್ಕ, ಶಿವರಾಜನಾಯ್ಕ & ಆಂಜನೇಯ ರವರುಗಳನ್ನೊಳಗೊಂಡ ತಂಡದ ಉತ್ತಮ ಕಾರ್ಯಕ್ಕೆ
ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು
ಪ್ರಶಂಸನಾ ಪತ್ರವನ್ನು
ನೀಡಿ ಗೌರವಿಸಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...