Thursday, August 13, 2026
Thursday, August 13, 2026

ಯಡಿಯೂರಪ್ಪನವರ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಶರಾವತಿ ಸಂತ್ರಸ್ತರ ಸಮಾಲೋಚನೆ

Date:

ಸಾವಿರಾರು ಶರಾವತಿ ಸಂತ್ರಸ್ತ ಕುಟುಂಬಗಳು ಹಲವು ದಶಕಗಳಿಂದ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ನೇತೃತ್ವ ದಲ್ಲಿ ಶಿವಮೊಗ್ಗ ಭಾಗದ ಪ್ರಮುಖರ ಸಭೆ ನಡೆಸಿದರು.

ಸಭೆ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ವಸ್ತುಸ್ಥಿತಿ ವಿವರಿಸಿದರು. ಆದ್ಯತೆ ಮೇಲೆ ಸಮಸ್ಯೆ ಬಗೆಹರಿಸಲು ತಾವು ಗಮನಹರಿಸುವುದಾಗಿ ಸಿಎಂ ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಶರಾವತಿ ಯೋಜನೆ ಮುಳುಗಡೆ ಸಂತ್ರಸ್ಥರ ಪುನರ್ ವಸತಿ ಸಮಸ್ಯೆ ಪರಿಹಾರ ಸಂಬಂಧ ಆದ್ಯತೆ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಹಾಗೂ ಅರಣ್ಯ ಅಧಿಕಾರಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಿರ್ದೇಶನ ನೀಡಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಎಲ್ಲಾ ಸರ್ವೆ ನಡೆಸಿ ಪ್ರಸ್ತಾವನೆ ಕಳಿಸುವಂತೆ ಕೇಂದ್ರ ಸಚಿವರು ಸಲಹೆ ಮಾಡಿದ್ದಾರೆ. ಅಂತೆಯೇ ಜಿಲ್ಲಾಡಳಿತ ಸರ್ವೇ ಮಾಡಿ ಪ್ರಸ್ತಾವನೆ ಸಿದ್ಧಪಡಿಸಿದೆ. ಸುಮಾರು 9 ಸಾವಿರ ಎಕರೆ ಜಮೀನು ಹಕ್ಕು ನೀಡುವ ಸಂಬಂಧ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...