ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ನ ಎರಡು ಭಾಗಗಳಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಿಸಬೇಕಿರುವುದರಿಂದ ದಿನಾಂಕ: 05-02-2023 ರಿಂದ 05-04-2023 ರವರೆಗೆ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಮೂಲಕ ಹಾಗೂ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ರಸ್ತೆ ಮೂಲಕ, ರಾಜ್ಯ ಹೆದ್ದಾರಿ-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ-ಕಾನುಗೋಡು-ನಗರ-ಕೊಲ್ಲೂರು ಕುಂದಾಪುರ ಮೂಲಕ ಹಾಗೂ ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಬೇಕೆಂದು ಆದೇಶಿಸಿದ್ದಾರೆ.Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.