Monday, December 15, 2025
Monday, December 15, 2025

Budget ರಾಜ್ಯ ಬಜೆಟ್ ಚುನಾವಣೆ ಟಾರ್ಗೆಟ್

Date:

Budget 2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನ ಹಣಕಾಸು ಖಾತೆಯನ್ನು ನಿರ್ವಹಿಸುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದರು. ಬಜೆಟ್ ಮಂಡನೆಯ ಪ್ರಮುಖ ಅಂಶಗಳು ಹೀಗಿವೆ.

ಗ್ರಾಮ ಪಂಚಾಯಿತಿಗೆ 22 ಲಕ್ಷ ರೂ.ನಿಂದ 60 ಲಕ್ಷ ರೂ. ವರೆಗೆ ಅನುದಾನ ನೀಡಲು 780 ಕೋಟಿ ರೂ. ಅನುದಾನ ನೀಡಲಾಗುವುದು. ರಸ್ತೆ ಹಾಗೂ ಮೂಲಸೌಕರ್ಯ ವೃದ್ಧಿಗಾಗಿ ಈ ಅನುದಾನ ನೀಡಿಕೆ..
ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆ, ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ಯೋಜನೆಯನ್ನು ವಿಸ್ತರಣೆ, ಇದಕ್ಕಾಗಿ ಹೆಚ್ಚುವರಿ 141 ಕೋಟಿ ರೂ. ಅನುದಾನ..

Budgetಸರ್ಕಾರಿ ಪ್ರಥಮ ದರ್ಜೆ ಎಂಜಿನಿಯರಿಂಗ್ ಮತ್ತು ಐಐಟಿ ಕಾಲೇಜುಗಳ ಮೂಲಕ ವಿಶೇಷ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡಲು ಕ್ರಮತೆಗೆದುಕೊಳ್ಳಲಾಗಿದೆ.

ಪದವಿ ಶಿಕ್ಷಣವನ್ನು ಮುಗಿಸಿ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ‘ಯುವಸ್ನೇಹಿ’ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು.

ಬದುಕುವ ದಾರಿಗೆ 1500 ಕೋಟಿ ರೂಪಾಯಿ ಯೋಜನೆ.

ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆ, ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ಯೋಜನೆಯನ್ನು ವಿಸ್ತರಣೆ, ಇದಕ್ಕಾಗಿ ಹೆಚ್ಚುವರಿ 141 ಕೋಟಿ ರೂ. ಅನುದಾನ.

ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿಧ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದವರಿಗೆ ಐಐಟಿಯಲ್ಲಿ ಮೂರು ತಿಂಗಳ ವೃತ್ತಿಪರ ತರಬೇತಿ ಪಡೆಯಲು ಮೂರು ತಿಂಗಳ ಕಾಲ ಮಾಸಿಕ 1,500 ರೂ. ಶಿಷ್ಯವೇತನ ನೀಡಲಾಗುವುದು.

ತರಬೇತಿ ಪೂರ್ಣಗೊಂಡವರಿಗೆ ಅಪ್ರೈಂಟಿಸ್ಶಿಪ್ ಕಾರ್ಯಕ್ರಮದಡಿ 3 ತಿಂಗಳು 1,500 ರೂ.

ಕನ್ನಡದ ಖ್ಯಾತ ನಟ ದಿವಂಗತ ಶ್ರೀ ಶಂಕರನಾಗ್ ಅವರ ಹೆಸರಿನಲ್ಲಿ ನಗರ ಮತ್ತು ಪಟ್ಟಣಗಳಲ್ಲಿ ಖಾಲಿ ನಿವೇಶನಗಳನ್ನು ಗುರುತಿಸಿ ಟ್ಯಾಕ್ಸಿ ಮತ್ತು ಆಟೋ ನಿಲ್ದಾಣಗಳನ್ನು ನಿರ್ಮಾಣ.

ಪಿಎಂ-ಕಿಸಾನ್ ಯೋಜನೆಯಡಿ ಕೇಂದ್ರ 10,930 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂ. ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆ.

1 ಸಾವಿರ ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ. ರಸ್ತೆಗೆ ವೈಟ್ ಟಾಪಿಂಗ್, ಬೆಂಗಳೂರಿನ 300 ಕಿ.ಮೀ. ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆ ಅಭಿವೃದ್ಧಿಗೆ 450 ಕೋಟಿ ರೂ. ಅನುದಾನ ನೀಡಲಾಗುವುದು.

ಬೈಯಪ್ಪನಹಳ್ಳಿ ನಮ್ಮ ಮೆಟ್ರೋ ಸುತ್ತಮುತ್ತ ರಸ್ತೆ ಅಭಿವೃದ್ಧಿ, ಟ್ರಾಫಿಕ್‌ ಕಂಟ್ರೋಲ್‌ಗೆ 300 ಕೋಟಿ ರೂ. ಅನುದಾನ.ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣಾ ಕಾಮಗಾರಿಗಳಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಎಂಬ ಯೋಜನೆಯನ್ನು ಪ್ರಾರಂಭ. ನರೇಗಾ ಯೋಜನೆಯ ಸಮನ್ವಯದೊಂದಿಗೆ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹ.

ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂ. ವೆಚ್ಚದಲ್ಲಿ ಜೀವನ್‌ಜ್ಯೋತಿ ವಿಮಾ ಯೋಜನೆ, ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ.ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ಯೋಜನೆಯನ್ನು ವಿಸ್ತರಣೆ, ಇದಕ್ಕಾಗಿ ಹೆಚ್ಚುವರಿ 141 ಕೋಟಿ ರೂ. ಅನುದಾನ.

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...