Friday, September 27, 2024
Friday, September 27, 2024

Neglected newspaper distributers in State Budget ರಾಜ್ಯ ಬಜೆಟ್ಟಿನಲ್ಲಿ ಪತ್ರಿಕಾ ವಿತರಕರ ಬಗ್ಗೆ ಅಲಕ್ಷ್ಯ-ಮಾಲತೇಶ್

Date:

Neglect of Press Distributors in State Budget  2018 ರ ಬಡ್ಜೆಟ್ಟಿನಲ್ಲಿ ಪತ್ರಿಕಾ ವಿತರಕರಿಗಾಗಿ ‘ ‘ಕ್ಷೇಮಾಭಿವೃದ್ಧಿ ನಿಧಿ ‘ಎರಡು ಕೋಟಿ ಘೋಷಣೆ ಮಾಡಿದ್ದು ಬಿಟ್ಟರೆ ಅದರ ನಂತರ ಬಂದ ಸರ್ಕಾರಗಳು ಪತ್ರಿಕಾ ವಿತರಕರ ಬಗ್ಗೆ ಏನನ್ನು ಮಾಡಿರುವುದಿಲ್ಲ.

ನಾವುಗಳು ಅಂದರೆ ರಾಜ್ಯ ಒಕ್ಕೂಟ ಹಾಗೂ ಜಿಲ್ಲಾ ನಗರ ಸಂಘ ತಾಲೂಕು ಸಂಘಗಳು ಮುಖಂಡರುಗಳು ಸೇರಿ ಹಲವಾರು ಬಾರಿ ಮುಖ್ಯಮಂತ್ರಿಗಳ ಜಿಲ್ಲಾ ಉಸ್ತುವಾರಿ ಸಚಿವರಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೇವೆ.

Neglected newspaper  Distributors in State Budget ಈ ಸಲದ ಬಜೆಟ್ಟಿನಲ್ಲಿ ಪತ್ರಿಕಾ ವಿತರಕರಿಗೆ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದ್ದವು.

ಈ ಬಾರಿಯೂ ಏನನ್ನು ಘೋಷಣೆ ಮಾಡಿರುವುದಿಲ್ಲ ಹಾಗಾಗಿ ಪೂರಕ ಬಜೆಟ್ಟಿನಲ್ಲಿ ವಿತರಕರ ಮನವಿಯನ್ನು ಪರಿಗಣಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಆಶಾಭಾವನೆಯನ್ನು ಹೊಂದಿದ್ದೇವೆ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಎನ್. ಮಾಲತೇಶ್ ಪ್ರಧಾನ ಕಾರ್ಯದರ್ಶಿ ಮುಕ್ತರ ಅಹ್ಮದ್ ( ನಜೀರ್ ) ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...