Service to Temple ಶ್ರೀ ಹಿರೇದೇವಿರಮ್ಮ ಬನಶ್ರೀ ಅಯ್ಯಪ್ಪ ಸ್ವಾಮಿ ಪುಣ್ಯ ಕ್ಷೇತ್ರ ಮೂಡಿಗೆರೆ ಬ್ರಹ್ಮ ಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಲೆಯಾಳಿ ಸಮಾಜ ಸೇವಾ ಸಂಘದ ವತಿಯಿಂದ ಕಳಸ ಪಟ್ಟಣದಲ್ಲಿ ಭಕ್ತರಿಂದ ಹೊರೆ ಕಾಣ ಕೆ ಸಮರ್ಪಣೆಯ ಆಮಂತ್ರಣ ಪತ್ರಿಕೆಯನ್ನು ಸಹಾಯಕ ಸಬ್ ಇನ್ಸ್ಪೆಕ್ಟರ್ ಡಾ|| ಸಿ.ಆರ್.ಮೋಹನ್ ಕುಮಾರ್ ಬಿಡುಗಡೆಗೊಳಿಸಿದರು.
Service to Temple ಈ ಸಂದರ್ಭದಲ್ಲಿ ಮೂಡಿಗೆರೆ ಮಲೆಯಾಳಿ ಸಮಾಜದ ಅಧ್ಯಕ್ಷ ಸಿ.ವಿ.ಮಹೇಶ್, ಸಹ ಕಾರ್ಯದರ್ಶಿ ರಾಜೇಶ್, ಖಜಾಂಚಿ ಸುಧಾಕರ್, ಸಂಘಟನಾ ಕಾರ್ಯದರ್ಶಿ ಜಗನ್ ಮೋಹನ್, ಪ್ರಕಾಶ್, ಮೋಹನ್, ಅನಿಶ್, ಉನ್ನಿ ಕೃಷ್ಣನ್, ರಾಜು, ಎಂ.ಸಿ.ರವಿ, ಕಳಸ ತಾಲ್ಲೂಕು ಅಧ್ಯಕ್ಷ ಅಯ್ಯಪ್ಪನ್, ಖಜಾಂಚಿ ನಾರಾಯಣ್ ಮುಂತಾದವರು ಉಪಸ್ಥಿತರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.