Monday, February 2, 2026
Monday, February 2, 2026

B.S Yediyurappa ಬಿಎಸ್ ವೈ ಜನ್ಮದಿನ ಶ್ರೀ ಬೆಕ್ಕಿನಕಲ್ಮಠ ಶ್ರೀಗಳ ಶುಭಾಶಂಸನೆ

Date:

B.S Yediyurappa ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು,
ಕನ್ನಡ ನಾಡಿನ ಅಭಿವೃದ್ಧಿ ಹರಿಕಾರನಾಗಿ ಯಡಿಯೂರಪ್ಪ ಜನ್ಮವಾಗಿದೆ.
ಎಂದೂ ಕಂಡರಿಯದ ಅಭಿವೃದ್ಧಿ ಯಡಿಯೂರಪ್ಪ ಕಾಲದಲ್ಲಿ ಆಗಿದೆ.
ದಕ್ಷಿಣ ದಿಂದ ಉತ್ತದವರೆಗೆ ಯಡಿಯೂರಪ್ಪ ಜನಪ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ.

ಸಾಮಾನ್ಯರನ್ನು ಪ್ರೀತಿಸುವ ಮನಸ್ಸು ಯಡಿಯೂರಪ್ಪ ಅವರದ್ದು. ಯಡಿಯೂರಪ್ಪ ಗೆ ಯಡಿಯೂರಪ್ಪ ಅವರೇ ಸಾಠಿ.
ಎಲ್ಲರೂ ಆಶ್ಚರ್ಯ ಪಡುವ ರೀತಿಯಲ್ಲಿ ಶಿವಮೊಗ್ಗ ಅಭಿವೃದ್ಧಿ ಆಗಿದೆ.
ಮಲೆನಾಡು ಅಭಿವೃದ್ಧಿಗೆ ಯಡಿಯೂರಪ್ಪ ಬರಬೇಕಾಯಿತು.
ಯಡಿಯೂರಪ್ಪ ಛಲಗಾರರು, ಸಂಕಲ್ಪ ಮಾಡಿದ್ದನ್ನು ಮಾಡಿ ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.

B.S Yediyurappa  ಅಭಿವೃದ್ಧಿಯ ಕನಸು ಕಂಡವರು. ಅದನ್ನು ಸಾಕಾರ ಮಾಡುತ್ತಿರುವವರು ಸಂಸದ ರಾಘವೇಂದ್ರ ಅವರು.
ಮಠಗಳಿಗೆ ಅನುದಾನ ನೀಡುವ ಪರಂಪರೆ ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಮ್ಮವರು, ನಮ್ಮ ಜಿಲ್ಲೆಯವರು ಎಂದು ಹೇಳಲು ಅಭಿಮಾನ ಉಂಟಾಗುತ್ತದೆ.
ಬೆಕ್ಕಿನ ಕಲ್ಮಠ ಇದ್ರೂ, ಇಲ್ಲದಂಗಾಗಿತ್ತು.
ಈ ಮಠದ ಕಟ್ಟಡ ಕಟ್ಟುವಲ್ಲಿ ಯಡಿಯೂರಪ್ಪ ಪಾತ್ರ ಬಹುದೊಡ್ಡದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...