Friday, April 3, 2026
Friday, April 3, 2026

B.S Yediyurappa ಬಿಎಸ್ ವೈ ಜನ್ಮದಿನ ಶ್ರೀ ಬೆಕ್ಕಿನಕಲ್ಮಠ ಶ್ರೀಗಳ ಶುಭಾಶಂಸನೆ

Date:

B.S Yediyurappa ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀಗಳು,
ಕನ್ನಡ ನಾಡಿನ ಅಭಿವೃದ್ಧಿ ಹರಿಕಾರನಾಗಿ ಯಡಿಯೂರಪ್ಪ ಜನ್ಮವಾಗಿದೆ.
ಎಂದೂ ಕಂಡರಿಯದ ಅಭಿವೃದ್ಧಿ ಯಡಿಯೂರಪ್ಪ ಕಾಲದಲ್ಲಿ ಆಗಿದೆ.
ದಕ್ಷಿಣ ದಿಂದ ಉತ್ತದವರೆಗೆ ಯಡಿಯೂರಪ್ಪ ಜನಪ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ.

ಸಾಮಾನ್ಯರನ್ನು ಪ್ರೀತಿಸುವ ಮನಸ್ಸು ಯಡಿಯೂರಪ್ಪ ಅವರದ್ದು. ಯಡಿಯೂರಪ್ಪ ಗೆ ಯಡಿಯೂರಪ್ಪ ಅವರೇ ಸಾಠಿ.
ಎಲ್ಲರೂ ಆಶ್ಚರ್ಯ ಪಡುವ ರೀತಿಯಲ್ಲಿ ಶಿವಮೊಗ್ಗ ಅಭಿವೃದ್ಧಿ ಆಗಿದೆ.
ಮಲೆನಾಡು ಅಭಿವೃದ್ಧಿಗೆ ಯಡಿಯೂರಪ್ಪ ಬರಬೇಕಾಯಿತು.
ಯಡಿಯೂರಪ್ಪ ಛಲಗಾರರು, ಸಂಕಲ್ಪ ಮಾಡಿದ್ದನ್ನು ಮಾಡಿ ತೋರಿಸಿದ್ದಾರೆ ಎಂದು ತಿಳಿಸಿದ್ದಾರೆ.

B.S Yediyurappa  ಅಭಿವೃದ್ಧಿಯ ಕನಸು ಕಂಡವರು. ಅದನ್ನು ಸಾಕಾರ ಮಾಡುತ್ತಿರುವವರು ಸಂಸದ ರಾಘವೇಂದ್ರ ಅವರು.
ಮಠಗಳಿಗೆ ಅನುದಾನ ನೀಡುವ ಪರಂಪರೆ ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ನಮ್ಮವರು, ನಮ್ಮ ಜಿಲ್ಲೆಯವರು ಎಂದು ಹೇಳಲು ಅಭಿಮಾನ ಉಂಟಾಗುತ್ತದೆ.
ಬೆಕ್ಕಿನ ಕಲ್ಮಠ ಇದ್ರೂ, ಇಲ್ಲದಂಗಾಗಿತ್ತು.
ಈ ಮಠದ ಕಟ್ಟಡ ಕಟ್ಟುವಲ್ಲಿ ಯಡಿಯೂರಪ್ಪ ಪಾತ್ರ ಬಹುದೊಡ್ಡದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...