Monday, May 4, 2026
Monday, May 4, 2026

Environmentalists ಶಿವಮೊಗ್ಗ ರಾಗಿಗುಡ್ಡ ಉಳಿಸಿ ಬಗ್ಗೆ ಪರಿಸರಾಸಕ್ತರ ಸಭೆಗೆ ಆಮಂತ್ರಣ

Date:

Environmentalists  ಶಿವಮೊಗ್ಗ ನಗರದ ಶ್ವಾಸಕೋಶದಂತಿರುವ ಅಂತರ್ಜಲ ಹಾಗೂ ಜೀವವೈವಿಧ್ಯತೆಗೆ ಜೀವನಾಡಿಯಾಗಿರುವ ಏಕೈಕ ರಾಗಿಗುಡ್ಡಕ್ಕೆ ಗಂಡಾಂತರ ಮತ್ತು ಕುತ್ತು ಬಂದೊದಗಿದೆ.

ರಾಗಿಗುಡ್ಡ ಉಳಿಸುವುದು ಶಿವಮೊಗ್ಗದ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ ಹಾಗೂ ಕರ್ತವ್ಯ ಕೂಡ,

“Environmentalists ರಾಗಿಗುಡ್ಡ ಉಳಿಸಿ ಆಂದೋಲನ “ಕುರಿತು ಪೂರ್ವಭಾವಿ ಸಭೆಯನ್ನು ದಿನಾಂಕ 11,03, 2023,ರ ಶನಿವಾರ ನವ್ಯಶ್ರೀ ಅನ್ನಪೂರ್ಣ ಸಭಾಂಗಣದಲ್ಲಿ ಸಂಜೆ 5:30ಕ್ಕೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ನಗರದ ಎಲ್ಲಾ ಪರಿಸರಾಸಕ್ತರು ಆಗಮಿಸಬೇಕೆಂದು ಈ ಮೂಲಕ ಕೋರಲಾಗಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...