Friday, April 10, 2026
Friday, April 10, 2026

Supreme Court ನೇಣು ಶಿಕ್ಷೆಗೆ ಪರ್ಯಾಯ ಕ್ರಮಗಳಿವೆಯೆ? ಸುಪ್ರೀಂ ನಿಂದ ಸರ್ಕಾರಕ್ಕೆ ಪ್ರಶ್ನೆ

Date:

Supreme Court ಗಲ್ಲುಗಂಬಕ್ಕೇರಿಸುವುದ ಕ್ಕಿಂತ ಪರ್ಯಾಯ ಕ್ರಮಗಳ ಮೂಲಕ ಕಡಿಮೆ ಯಾತನೆ ನೀಡುವಂತಹ ಸಾವಿಗೆ ಮರಣದಂಡನೆಯ ಅಪರಾಧಿ ತುತ್ತಾಗಬೇಕು ಎನ್ನುವುದು ಹಲವರ ಕಳಕಳಿ. ಹೀಗಾಗಿ, ಮರಣದಂಡನೆ ಗುರಿಯಾದವರನ್ನು ನೇಣಿಗೇರಿಸುವ ಬದಲು, ಕಡಿಮೆ ಯಾತನೆ ನೀಡುವಂತಹ ವಿಧಾನದ ಮೂಲಕ ಈ ಶಿಕ್ಷೆಯನ್ನು ಜಾರಿ ಮಾಡಲು ಪರ್ಯಾಯ ಮಾರ್ಗವಿದೆಯೇ? ಈ ಬಗ್ಗೆ ನಿಮ್ಮಲ್ಲಿ ಏನಾದರೂ ಅಧ್ಯಯನಗಳಿವೆಯೇ ಎಂದು ಸುಪ್ರೀಂಕೋರ್ಟ್ ಸರ್ಕಾರವನ್ನು ಕೇಳಿದೆ.

Supreme Court ಈ ಕುರಿತು ಪರಿಶೀಲನೆ ಬಗ್ಗೆ ಚರ್ಚೆ ಪ್ರಾರಂಭಿಸಬಹುದು ಮತ್ತು ಸೂಕ್ತ ಮಾಹಿತಿ ಸಂಗ್ರಹಿಸಿ ತಿಳಿಸುವಂತೆ ಅಟಾರ್ನಿ ಜನರಲ್ ಆರ್. ವೆಂಕಟರಮಣಿಗೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಿದೆ.

ಈ ವಿಚಾರ ಪರಿಗಣಿಸುವ ಸಂಬಂಧ ತಜ್ಞರ ಸಮಿತಿ ರಚನೆ ಮಾಡಲು ನ್ಯಾಯಾಲಯ ಮುಕ್ತವಾಗಿದೆ ಎಂದೂ ತಿಳಿಸಲಾಗಿದೆ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

SN Channabasappa ಶ್ವೇತವಸ್ತ್ರದ ಸಂತ, ಬೆಳಗೆರೆ ಕೃಷ್ಣಶಾಸ್ತ್ರಿಗಳು.

SN Channabasappa ಅದು ನಾನು ಹತ್ತನೇ ತರಗತಿಯನ್ನು ಮುಗಿಸಿ, ಪಿಯುಸಿಯ ಮೆಟ್ಟಿಲೇರುವ...

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ “ಬಾಕ್ಸ್ ಕ್ರಿಕೆಟ್ ಪಂದ್ಯಾವಳಿ” ಟ್ರೋಫಿ ಅನಾವರಣ.

JCI Shimoga ಜೇಸಿಸ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್, ಶಿವಮೊಗ್ಗ ವತಿಯಿಂದ ದಿನಾಂಕ...

Hulikal Ghat ಹುಲಿಕಲ್ ಘಾಟಿಯಲ್ಲಿ ಧರೆ ಕುಸಿತ. ಕಾಮಗಾರಿಯಲ್ಲಿದ್ದ ಮೂವರು ಕಾಣೆ. ಶೋಧಕಾರ್ಯ ಪ್ರಗತಿ.

Hulikal Ghat ಹುಲಿಕಲ್ ಘಾಟಿಯಲ್ಲಿ ರಸ್ತೆ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ.ಕಾಮಗಾರಿ...

Dr. B.R. Ambedkar ಏಪ್ರಿಲ್ 14. ಡಾ.ಅಂಬೇಡ್ಕರ್ಜನ್ಮ ದಿನಾಚರಣೆಗೆ ಜಿಲ್ಲಾಡಳಿತ‌ದಿಂದ ಸರ್ವಸಿದ್ಧತೆ.

Dr. B.R. Ambedkar ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಸಮಾಜ ಕಲ್ಯಾಣ ಇಲಾಖೆ,...