Friday, September 27, 2024
Friday, September 27, 2024

BJP Viajay Sankalpa Yatre ಮೋದಿ ಅವರನ್ನ ಬಿಜಿಪಿ ಮಹಾಸಂಗಮದಲ್ಲಿ ಕಣ್ತುಂಬಿಕೊಂಡ ಮಹಾಜನ ಪ್ರವಾಹ

Date:

ದಾವಣಗೆರೆಯ ಜಿ ಎಮ್ ಐಟಿ ಕಾಲೇಜು ಪಕ್ಕದಲ್ಲಿ 400 ಎಕರೆ ಪ್ರದೇಶದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ನಡೆಯಿತು.ದೂರ ದೂರದ ಜಿಲ್ಲೆಗಳಿಂದ ಶುಕ್ರವಾರ ರಾತ್ರಿಯೇ ಸಾವಿರಾರು ಮುಖಂಡರು, ಕಾರ್ಯಕರ್ತರು, ಮೋದಿ ಅಭಿಮಾನಿಗಳು ದಾವಣಗೆರೆಗೆ ಆಗಮಿಸಿದ್ದರು.

BJP Viajay Sankalpa Yatre ಮಾರ್ಚ್ 25 ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ಮೋದಿಯವರು ದಾವಣಗೆರೆಗೆ ಆಗಮಿಸುತ್ತಾರೆ ಎಂಬ ಸುದ್ದಿ ತಿಳಿದ ನಂತರದಲ್ಲಿ, ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಜನಸಾಗರ ಹರಿದು ಬಂದಿತ್ತು. ಮೂರು ಭಾಗದಲ್ಲಿ ಪೆಂಡಾಲ್ ಗಳನ್ನು ಹಾಕಲಾಗಿತ್ತು. ಇದನ್ನು ಮೀರಿಯೂ ಸಹ ಜನರು ಧಾವಿಸಿದ್ದರು. ಸ್ಥಳಕ್ಕೆ ಮೋದಿಯವರು ಆಗಮಿಸುತ್ತಿದ್ದಂತೆಯೇ, ಸ್ಥಳದಲ್ಲಿ ಸೇರಿದ ಜನರು ಅಭಿಮಾನದಿಂದ ಮೋದಿಜಿ ಮೋದಿಜಿ ಎಂದು ಹರ್ಷದಿಂದ ಕೂಗಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...