Monday, February 2, 2026
Monday, February 2, 2026

BJP Viajay Sankalpa Yatre ಮೋದಿ ಅವರನ್ನ ಬಿಜಿಪಿ ಮಹಾಸಂಗಮದಲ್ಲಿ ಕಣ್ತುಂಬಿಕೊಂಡ ಮಹಾಜನ ಪ್ರವಾಹ

Date:

ದಾವಣಗೆರೆಯ ಜಿ ಎಮ್ ಐಟಿ ಕಾಲೇಜು ಪಕ್ಕದಲ್ಲಿ 400 ಎಕರೆ ಪ್ರದೇಶದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ನಡೆಯಿತು.ದೂರ ದೂರದ ಜಿಲ್ಲೆಗಳಿಂದ ಶುಕ್ರವಾರ ರಾತ್ರಿಯೇ ಸಾವಿರಾರು ಮುಖಂಡರು, ಕಾರ್ಯಕರ್ತರು, ಮೋದಿ ಅಭಿಮಾನಿಗಳು ದಾವಣಗೆರೆಗೆ ಆಗಮಿಸಿದ್ದರು.

BJP Viajay Sankalpa Yatre ಮಾರ್ಚ್ 25 ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ಮೋದಿಯವರು ದಾವಣಗೆರೆಗೆ ಆಗಮಿಸುತ್ತಾರೆ ಎಂಬ ಸುದ್ದಿ ತಿಳಿದ ನಂತರದಲ್ಲಿ, ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಜನಸಾಗರ ಹರಿದು ಬಂದಿತ್ತು. ಮೂರು ಭಾಗದಲ್ಲಿ ಪೆಂಡಾಲ್ ಗಳನ್ನು ಹಾಕಲಾಗಿತ್ತು. ಇದನ್ನು ಮೀರಿಯೂ ಸಹ ಜನರು ಧಾವಿಸಿದ್ದರು. ಸ್ಥಳಕ್ಕೆ ಮೋದಿಯವರು ಆಗಮಿಸುತ್ತಿದ್ದಂತೆಯೇ, ಸ್ಥಳದಲ್ಲಿ ಸೇರಿದ ಜನರು ಅಭಿಮಾನದಿಂದ ಮೋದಿಜಿ ಮೋದಿಜಿ ಎಂದು ಹರ್ಷದಿಂದ ಕೂಗಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...