Friday, September 27, 2024
Friday, September 27, 2024

South Western Railway ನೈಋತ್ಯ ರೈಲ್ವೆ ವಲಯ ಸಲಹಾ ಸಮಿತಿ ಸದಸ್ಯರಾಗಿ ಕೆ.ವಿ.ವಸಂತಕುಮಾರ್ ನೇಮಕ

Date:

South Western Railway ಶಿವಮೊಗ್ಗದ ಕೆ.ವಿ.ವಸಂತ ಕುಮಾರ್ ಅವರನ್ನು ನೈಋತ್ಯ ರೈಲ್ವೇ ವಲಯದ ಸಲಹಾ ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.

ಸದಸ್ಯತ್ವ ಎರಡು ವರ್ಷದ ಅವಧಿಯದ್ದಾಗಿರುತ್ತದೆ.
ಸದ್ಯ ಶಿವಮೊಗ್ಗ ನಾಗರಿಕ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ.

South Western Railway ನಗರದ ಅನೇಕ ನಾಗರೀಕ ಸೌಲಭ್ಯಗಳ ಕೊರತೆ,ಲೋಪದೋಷಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.
ವೃತ್ತಿಯಲ್ಲಿ ಸೀಎ ಆಗಿರುವ ಶ್ರೀಯುತರು ರೈಲ್ವೆ ಸಮಿತಿಯಲ್ಲಿ ಪ್ರಯಾಣಿಕರಿಗೆ ಎದುರಾಗುವ ಸಮಸ್ಯೆಗಳು, ರೈಲ್ವೆ ನಿಲ್ದಾಣಗಳಲ್ಲಿನ ನಾಗರಿಕ ಸೌಲಭ್ಯಗಳು ಇತ್ಯಾದಿ ವಿಚಾರಗಳ ಬಗ್ಗೆ ಇಲಾಖೆಗೆ ಮನದಟ್ಟು ಮಾಡಿಕೊಡಲಿ ಎಂಬುವುದು ಶಿವಮೊಗ್ಗ ನಾಗರಿಕರ ಆಶಯವಾಗಿದೆ.
ಕೆ.ವಿ.ವಸಂತಕುಮಾರ್ ಅವರಿಗೆ ಕೆ ಲೈವ್ ನ್ಯೂಸ್ ಅಭಿನಂದಿಸುತ್ತದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...

Chamber Of Commerce Shivamogga ರೈಲ್ವೆ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮನವಿ

Chamber Of Commerce Shivamogga ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ...