Thursday, March 19, 2026
Thursday, March 19, 2026

Karnataka BJP MLA Virupakshappa Arrested

Date:

ಕೆ ಎಸ್ ಡಿ ಎಲ್ ಭ್ರಷ್ಟಾಚಾರ ಪ್ರಕರಣದ ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧನ

Karnataka BJP MLA Madal Virupakshappa: ಚನ್ನಗಿರಿ ಕ್ಷೇತ್ರದ ಶಾಸಕ ಮತ್ತು ಕೆಎಸ್ ಡಿಎಲ್ ನ ಮಾಜಿ ಅಧ್ಯಕ್ಷ ಶ್ರೀ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೋಲೀಸರು ಬಂಧಿಸಿದ್ದಾರೆ. ಆರೋಪಿ 1 ಆಗಿರುವ ಅವರು ಹೈಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಮಾಡಾಳ್ ಗೆ ಜಾಮೀನು ತಿರಸ್ಕರಿಸಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿ ಕೇಳಿ ತಕ್ಷಣ
ಬೆಂಗಳೂರಿನತ್ತ ತೆರಳಿದ್ದರಂತೆ.

Karnataka BJP MLA Madal Virupakshappa ಪೋಲೀಸರು ಅವರನ್ನ ಬೆನ್ನಟ್ಟಿ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸುವುದರಲ್ಲಿ ಸಫಲರಾಗಿದ್ದಾರೆ. ಬಂಧನದ ಸಮಯ ತಮಗೆ ಎದೆನೋವು ಇದೆ ಎಂದು ಮಾಡಾಳ್ ತಿಳಿಸಿದರಂತೆ.ಅದರಂತೆ ತಪಾಸಣೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಸೇರಿಸಲಾಗಿದೆ. ಮುಂದಿನ ಕ್ರಮದ ಬಗ್ಗೆ ಅವರ ವೈದ್ಯಕೀಯ ವರದಿಯನ್ನ ಕಾದು ನೋಡಬೇಕಿದೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

2 COMMENTS

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...