Sunday, August 2, 2026
Sunday, August 2, 2026

Siddaganga mata ಶಿವಮೊಗ್ಗದಲ್ಲಿ ಸಿದ್ಧಗಂಗಾ ಹಿರಿಯ ಶ್ರೀಗಳ 116 ನೇ ಸಂಸ್ಮರಣೆ

Date:

Siddaganga mata ಕಾಯಕವೇ ಕೈಲಾಸ ಅಂದರು ಬಸವ..!!
ಅದರಂತೆ ನಡೆದರು ನಡೆದಾಡೋ ದೈವ..!!

ವಿಶ್ವ ಪ್ರಸಿದ್ಧ ಸಿದ್ಧಗಂಗಾ ಮಠದ ನಡೆದಾಡೋ ದೇವರಾದ ಪರಮ ಪೂಜ್ಯ ಲಿಂಗೈಕ್ಯ ಡಾ|| ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ 116ನೇ ವರ್ಷದ ಜಯಂತೋತ್ಸವ ಅಂಗವಾಗಿ ಶಿವಮೊಗ್ಗದ ಪ್ರತಿಷ್ಠಿತ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ(ರಿ.)ದ ವತಿಯಿಂದ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಸರಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಶ್ರೀಗಳ ಚಿತ್ರಪಟಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು.

Siddaganga mata ಈ ಸಂದರ್ಭದಲ್ಲಿ ವೀರಶೈವ ಸಮಾಜದ ಉಪಾಧ್ಯಕ್ಷರಾದ ಶ್ರೀಮತಿ ಶಾಂತಾ ಆನಂದ್ ಅವರು, ಕಾರ್ಯದರ್ಶಿಗಳಾದ ಶ್ರೀ ದಿನೇಶ್ ಅವರು, ನಿರ್ದೇಶಕರುಗಳಾದ ಶ್ರೀಮತಿ ಅನಿತಾ ರವಿಶಂಕರ್ ಅವರು, ಶ್ರೀ ಮೋಹನ್ ಬಾಳೆಕಾಯಿ ಅವರು, ಶ್ರೀ ಮಹೇಶ್ ಮೂರ್ತಿ ಅವರು, ವೀರಶೈವ-ಲಿ೦ಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ಶ್ರೀ ರುದ್ರಮುನಿ ಸಜ್ಜನ್ ಅವರು, ಬಸವ ಕೇಂದ್ರದ ಅಧ್ಯಕ್ಷರಾದ ಶ್ರೀ ಬೆನಕಪ್ಪ ಅವರು, ಪ್ರಮುಖರಾದ ಶ್ರೀ ವಿಜಯ ಕುಮಾರ್ ಅವರು, ಶ್ರೀ ಉಮೇಶ್ ಅವರು ಸೇರಿದಂತೆ ಸಮುದಾಯದ ಅನೇಕ ಹಿರಿಯರು ಮತ್ತು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...