Wednesday, April 8, 2026
Wednesday, April 8, 2026

Ramzan Festival ರಂಜಾನ್ ಹಿನ್ನೆಲೆಯಲ್ಲಿ ಬಡವರಿಗೆ ದಿನಸಿ ಕಿಟ್ ವಿತರಣೆ

Date:

Ramzan Festiva ಪವಿತ್ರ ಹಬ್ಬದ ರಂಜಾನ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಗೌರಿಕಾಲುವೆಯ ನೂರಾನಿ ಮಸೀದಿಯಲ್ಲಿ ನೂರಾನಿ ನೌಜವಾನ್ ಚಾರಿಟೇಬಲ್ ವತಿಯಿಂದ ಮುಸ್ಲಿಂ ಸಮುದಾ ಯದ ಬಡವರ್ಗದವರಿಗೆ ಹಬ್ಬದ ಪ್ರಯುಕ್ತ ದಿನಸಿ ಕಿಟ್ ವಿತರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಚಾರಿಟೇಬಲ್ ಅಧ್ಯಕ್ಷ ನೂರ್ ಮೊಹಮ್ಮದ್ ಪ್ರತಿಯೊಬ್ಬ ಮುಸ್ಲೀಂ ಬಾಂಧವರಿಗೆ ರಂಜಾನ್ ಪವಿತ್ರ ಹಬ್ಬವಾಗಿದೆ. ಕೆಲವು ಮಂದಿ ಆರ್ಥಿಕವಾಗಿ ಸದೃಢರಾಗಿರದ ಕುಟುಂಬಗಳಿಗೆ ಹಬ್ಬ ಆಚರಣೆ ಗಾಗಿ ಸಿ.ಎನ್.ಅಕ್ಮಲ್ ಅವರ ಸಹಯೋಗದಲ್ಲಿ ದಿನಸಿ ಕಿಟ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

Ramzan Festival ರಂಜಾನ್ ಹಬ್ಬದ ಸಂದರ್ಭದಲ್ಲಿ ಸಮುದಾಯದ ಯಾರೋಬ್ಬರು ಸಹ ಹಸಿನಿಂದ ಬಳಲಬಾರದು ಎಂಬ ಸದುದ್ದೇಶದಿಂದ ಸಾಮಾಜಿಕ ಸೇವೆಗಳ ಮೂಲಕ ಕಾರ್ಯಕ್ರಮ ಆಯೋಜಿಸಲಾಗಿದೆ. ಜೊತೆಗೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಅನೇಕ ಸಾಮಾಜಿಕ ಕಾರ್ಯಗಳನ್ನು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೂರಾನಿ ನೌಜವಾನ್ ಚಾರಿಟೇಬಲ್ ಉಪಾಧ್ಯಕ್ಷ ನೂರ್, ಪ್ರಧಾನ ಕಾರ್ಯದರ್ಶಿ ಮುಂತೀಕ್, ಕಾರ್ಯದರ್ಶಿ ಅಜ್ಗರ್, ಖಜಾಂಚಿ ಆಲಿ, ಸ್ಥಳೀಯರಾದ ಮುನ್ನಬಾಯ್ ಹಾಗೂ ಮಸೀದಿಯ ಗುರುಗಳು, ಮಹಿಳೆಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಐಪಿಎಲ್ ಕ್ರಿಕೆಟ್ ಪಾಸ್ ನನಗೆ ಬೇಡ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಾಸಕರಿಗೆ ನೀಡಲಾಗುವ ನನ್ನ ಹೆಸರಿನ ಐಪಿಎಲ್ ಕ್ರಿಕೆಟ್...

Sri Kala Skill Development Centre ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕಾ. ಎಂ.ಲಿಂಗಪ್ಪ ಸ್ಮಾರಕ ಪ್ರಶಸ್ತಿ ಘೋಷಣೆ

Sri Kala Skill Development Centre ಶಿವಮೊಗ್ಗ ನಗರದಲ್ಲಿ ಪತ್ರಕರ್ತರಾಗಿ, ಸಮಾಜಮುಖಿ...

B.Y. Raghavendra ಹೊಸನಗರಕ್ಕೆ ಮೊದಲಿನ ರಾಜಕೀಯ ಅಸ್ಮಿತೆ ಮರಳಿ ಸಿಗಬೇಕು- ಸಂಸದ ಬಿ.ವೈ.ರಾಘವೇಂದ್ರ

B.Y. Raghavendra ರಿಪ್ಪನ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ವಿವಿಧ ಮಠಾಧೀಶರು,...

ಶಾಲಾ ಮಕ್ಕಳಿಗೆಂದೇ “ಟಿ-5 ಚುಟುಕು ಕ್ರಿಕೆಟ್” ಪಂದ್ಯಾವಳಿ ಏರ್ಪಡಿಸಿ ಪ್ರೋತ್ಸಾಹಿಸಿ- ಡಾ.ಸುಧೀಂದ್ರ

DCA ಸಂಸ್ಥೆಯ 2026ರ ಸಾಲಿನ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ದಿನಾಂಕ...