Sunday, August 2, 2026
Sunday, August 2, 2026

karnataka Judiciary ನ್ಯಾಯದಾನ ಪ್ರಕ್ರಿಯೆಯಲ್ಲಿ ಕರ್ನಾಟಕ ನಂ1

Date:

karnataka Judiciary ನ್ಯಾಯದಾನದಲ್ಲಿ ಕರ್ನಾಟಕ ಅಗ್ರಸ್ಥಾನಕ್ಕೇರಿದ್ದು 2022 ರ ಭಾರತೀಯ ನ್ಯಾಯಾಂಗ ವರದಿ (ಐಜೆಆರ್) ನ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವುಗಳೇ ಮುಂತಾದ ನ್ಯಾಯದಾನದ ಪ್ರಕ್ರಿಯೆಯಲ್ಲಿ ಉತ್ತರ ಪ್ರದೇಶ 18 ನೇ ಸ್ಥಾನದಲ್ಲಿದೆ.

ಪೊಲೀಸ್, ನ್ಯಾಯಾಂಗ, ಕಾರಾಗೃಹಗಳು ಮತ್ತು ಕಾನೂನು ನೆರವುಗಳನ್ನು ಪರಿಗಣಿಸಿ ಈ ವರದಿಯನ್ನು ಪ್ರಕಟಿಸಲಾಗಿದೆ.

ಒಂದು ಕೋಟಿಗೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 18 ದೊಡ್ಡ ಹಾಗೂ ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದ್ದರೆ, ತಮಿಳುನಾಡು ಎರಡನೇ ಸ್ಥಾನ ಹಾಗೂ ತೆಲಂಗಾಣ 3 ನೇ ಸ್ಥಾನದಲ್ಲಿದೆ.

karnataka Judiciary 2020 ರಲ್ಲಿ 5 ನೇ ಸ್ಥಾನದಲ್ಲಿದ್ದ ಅರುಣಾಚಲ ಪ್ರದೇಶ ಈ ಬಾರಿ ಸಿಕ್ಕೀಮ್ ನಂತರದ ಸ್ಥಾನದಲ್ಲಿದ್ದರೆ, 2020 ರಲ್ಲಿ ಮೊದಲ ಸ್ಥಾನದಲ್ಲಿದ್ದ ತ್ರಿಪುರಾ ಈಗ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಕೊನೆಯ ಸ್ಥಾನದಲ್ಲಿ ಗೋವಾ ಇದೆ. 2019 ರಲ್ಲಿ ಟಾಟಾ ಟ್ರಸ್ಟ್ ಐಜೆಆರ್ ನ್ನು ಪ್ರಾರಂಭಿಸಿತ್ತು. ಈ ವರ್ಷ ಪ್ರಕಟವಾಗಿರುವುದು 3 ನೇ ಆವೃತ್ತಿಯಾಗಿದೆ.

ಆಶ್ಚರ್ಯವೆಂದರೆ, ಗುಜರಾತ್ 4 ನೇ ಸ್ಥಾನದಲ್ಲಿದ್ದು ಆಂಧ್ರಪ್ರದೇಶ 5 ನೇ ಸ್ಥಾನದಲ್ಲಿದೆ. ವರದಿಯ ಪ್ರಕಾರ, 1 ಕೋಟಿಗೂ ಕಡಿಮೆ ಜನಸಂಖ್ಯೆ ಇರುವ 7 ಸಣ್ಣ ರಾಜ್ಯಗಳ ಪೈಕಿ ಸಿಕ್ಕೀಮ್ ಮೊದಲ ಸ್ಥಾನ ಪಡೆದಿದೆ. 2020 ರಲ್ಲಿ ಸಿಕ್ಕೀಮ್ 2 ನೇ ಸ್ಥಾನದಲ್ಲಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...