Sunday, December 14, 2025
Sunday, December 14, 2025

Padma Bhushan Award ಡಾ.ಎಸ್.ಎಲ್.ಭೈರಪ್ಪ ಮತ್ತು ಶ್ರೀಮತಿ ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪುರಸ್ಕಾರ ಪ್ರದಾನ

Date:

Padma Bhushan Award ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಕನ್ನಡಿಗರಾದ , ಸಾಹಿತಿ .ಎಸ್​ಎಲ್​ ಭೈರಪ್ಪ,ಹಾಗೂ ಸುಧಾಮೂರ್ತಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.

ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಭೈರಪ್ಪನವರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಲಭಿಸಿದರೆ, ಸಮಾಜಸೇವೆಗಾಗಿ ಸುಧಾಮೂರ್ತಿ ಅವರಿಗೆ ಲಭಿಸಿದೆ.

Padma Bhushan Award ಕನ್ನಡದ ಹೆಸರಾಂತ ಕಾದಂಬರಿಗಾರರಲ್ಲಿ ಒಬ್ಬರಾದ, ತಮ್ಮ ವಿಚಾರಧಾರೆಗಳನ್ನ ಬರವಣಿಗೆಯ ಮೂಲಕ ಜನರ ಮನಸ್ಸನ್ನು ತಟ್ಟುವ ಲೇಖಕರಾದ ಎಸ್ .ಎಲ್. ಭೈರಪ್ಪ ಹಾಗೂ ಸರಳತೆ, ಸಜ್ಜನಿಕೆಗೆ ಇನ್ನೊಂದು ಹೆಸರು ಎಂಬಂತೆ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಜನರ ಮನಸ್ಸಲ್ಲಿ ಅಚ್ಚಳಿಯದೇ ಉಳಿದಿರುವ ಸುಧಾ ಮೂರ್ತಿಯವರಿಗೆ ಪದ್ಮಭೂಷಣ ಪುರಸ್ಕಾರ ದೊರೆತಿರುವುದು ನಿಜಕ್ಕೂ ಹೆಮ್ಮೆಯ ವಿಷಯ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಧಾ ಮೂರ್ತಿ ಅವರ ಪತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ, ಪುತ್ರ ರೋಹನ್ ಮೂರ್ತಿ ಮತ್ತು ಅವರ ಸಹೋದರಿ ಡಾ ಸುನಂದಾ ಕುಲಕರ್ಣಿ ಅವರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸುಧಾಮೂರ್ತಿ ಅವರ ಪುತ್ರಿ, ಯುಕೆ ಪ್ರಧಾನಿ ರಿಷಿ ಸುನಕ್​ ಅವರನ್ನು ವಿವಾಹವಾಗಿರುವ ಅಕ್ಷತಾ ಮೂರ್ತಿ ಕೂಡ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...