Thursday, June 18, 2026
Thursday, June 18, 2026

shivamogga police ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಬಂಧನ

Date:

shivamogga police ದಿನಾಂಕ 06-04-2023 ರಂದು ಮಧ್ಯಾಹ್ನ ಪಿಎಸ್ಐ ಭದ್ರಾವತಿ ಹಳೆನಗರ ಪೊಲೀಸ್ ಠಾಣೆ ರವರಿಗೆ ಠಾಣಾ ವ್ಯಾಪ್ತಿಯ ಹೊಳೆಹೊನ್ನೂರು ರಸ್ತೆ ಲಕ್ಷ್ಮೀ ಸಾಮಿಲ್ ಹತ್ತಿರ ಯಾರೋ 3 ಜನರು ಬೈಕ್ ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಜಿತೇಂದ್ರ ಕುಮಾರ್ ದಯಾಮ, ಐಪಿಎಸ್ ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಭದ್ರಾವತಿ ಉಪ ವಿಭಾಗ ರವರ ಮುಂದಾಳತ್ವದಲ್ಲಿ, ಶ್ರೀ ಶರಣಪ್ಪ, ಪಿಎಸ್ಐ,

shivamogga police ಹಳೆನಗರ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂದಿಗಳನ್ನೊಳಗೊಂಡ ತಂಡವು, ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಾದ 1)ರೋಷನ್, 27 ವರ್ಷ, ಸೀಗೆಬಾಗಿ ಭದ್ರಾವತಿ, 2)ಮೊಹಮ್ಮದ್ ಇಬ್ರಾಹಿಂ ಮೀರ @ ಟಕ್ಕರ್, 24 ವರ್ಷ, ವೀರಾಪುರ, ಭದ್ರಾವತಿ ಮತ್ತು 3) ಮಂಜುನಾಥ್@ ಕ್ಯಾತೆ, 27 ವರ್ಷ, ಭದ್ರಾ ಕಾಲೋನಿ, ಭದ್ರಾವತಿ ರವರುಗಳನ್ನು ವಶಕ್ಕೆ ಪಡೆದು, ಆರೋಪಿತರಿಂದ ಅಂದಾಜು ಮೌಲ್ಯ 7,000/- ರೂ ಗಳ ಒಟ್ಟು 195 ಗ್ರಾಂ ಒಣ ಗಾಂಜಾ, ರೂ 690/- ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ಅನ್ನು ಅಮಾನತ್ತು ಪಡಿಸಿಕೊಂಡು ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 0041/2023 NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...