Saturday, June 21, 2025
Saturday, June 21, 2025

PM Narendra Modi ಬಂಡಿಪುರ ವನ್ಯ ಪರಿಸರದಲ್ಲಿ ಸಂಚರಿಸಿದ ಪ್ರಧಾನಿ ಮೋದಿ

Date:

PM Narendra Modi ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟಿದ್ದು ಓಪನ್ ಜೀಪ್ ನಲ್ಲಿ ವನ್ಯಜೀವಿ ಸಫಾರಿ ನಡೆಸಿದರು.

ಓಪನ್ ಜೀಪಿನಲ್ಲಿ ಸಫಾರಿ ನಡೆಸಿರುವ ನರೇಂದ್ರ ಮೋದಿ ಟೋಪಿ, ಗಾಗಲ್ಸ್ ಜೊತೆಗೆ ಸಫಾರಿ ದಿರಿಸಿನಲ್ಲಿ ಕಾಡಿನಲ್ಲಿ ಮಿಂಚಿದ್ದು, ಒಟ್ಟು 9 ವಾಹನಗಳು ಪ್ರಧಾನಿ ಅವರ ಜೊತೆಗಿದ್ದು ಸಫಾರಿ ಮುಗಿಸಿ ತಮಿಳುನಾಡಿನ ತೆಪ್ಪಕಾಡಿಗೆ ತೆರಳಿದರು.

PM Narendra Modi ತೆಪ್ಪಕಾಡಿನಲ್ಲಿ ಎಲಿಫೆಂಟ್ ವಿಸ್ಪರರ್ ಕಿರುಚಿತ್ರ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿಯನ್ನು ಮೋದಿ ಭೇಟಿ ಮಾಡಿದರು.

ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ‌ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ‌ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...