Tuesday, February 3, 2026
Tuesday, February 3, 2026

Corona Updates: ರಾಜ್ಯದಲ್ಲಿ ಕೊರೋನ ಆತಂಕ ಬೇಡ ಎಚ್ಚರ ವಹಿಸಿ

Date:

Corona Updates: ದೇಶದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕೇರಳ ರಾಜ್ಯದಲ್ಲಿ ಸುಮಾರು 11 ಸಾವಿರ ಪ್ರಕರಣಗಳ ಗಡಿ ದಾಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇದರಿಂದ ನಮ್ಮ ರಾಜ್ಯದಲ್ಲಿಯೂ ಹೆಚ್ಚಾಗುವ ಕುರಿತು ಆತಂಕ ವ್ಯಕ್ತವಾಗಿದೆ. ಈ ಆತಂಕ ಬೇಡ ಮುನ್ನೆಚ್ಚರಿಕ ಕ್ರಮಗಳನ್ನು ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Corona Updates: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಸ್ವಲ್ಪ ಹೆಚ್ಚಾಗುತ್ತಿದೆ. ಆದರೆ, ಪತ್ರಿಕೆ ದಾಖಲಾಗಿರುವವರ ಸಂಖ್ಯೆ ಇಲ್ಲ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸೋಂಕಿನ ರೋಗಲಕ್ಷಣ ಇರುವವರಿಗೆ ಕೊರೋನ ಪರೀಕ್ಷೆಗಳನ್ನು ಮಾಡಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...