Sunday, August 2, 2026
Sunday, August 2, 2026

Corona Updates: ರಾಜ್ಯದಲ್ಲಿ ಕೊರೋನ ಆತಂಕ ಬೇಡ ಎಚ್ಚರ ವಹಿಸಿ

Date:

Corona Updates: ದೇಶದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಕೇರಳ ರಾಜ್ಯದಲ್ಲಿ ಸುಮಾರು 11 ಸಾವಿರ ಪ್ರಕರಣಗಳ ಗಡಿ ದಾಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇದರಿಂದ ನಮ್ಮ ರಾಜ್ಯದಲ್ಲಿಯೂ ಹೆಚ್ಚಾಗುವ ಕುರಿತು ಆತಂಕ ವ್ಯಕ್ತವಾಗಿದೆ. ಈ ಆತಂಕ ಬೇಡ ಮುನ್ನೆಚ್ಚರಿಕ ಕ್ರಮಗಳನ್ನು ವಹಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Corona Updates: ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಸ್ವಲ್ಪ ಹೆಚ್ಚಾಗುತ್ತಿದೆ. ಆದರೆ, ಪತ್ರಿಕೆ ದಾಖಲಾಗಿರುವವರ ಸಂಖ್ಯೆ ಇಲ್ಲ ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಸೋಂಕಿನ ರೋಗಲಕ್ಷಣ ಇರುವವರಿಗೆ ಕೊರೋನ ಪರೀಕ್ಷೆಗಳನ್ನು ಮಾಡಿಸಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...