Monday, December 15, 2025
Monday, December 15, 2025

Tirupati Temple: ನೂಕು ನುಗ್ಗಲು ತಪ್ಪಿಸಲು ಟೋಕನ್ ಪಡೆದೇ ತಿರುಪತಿ ದರ್ಶನಕ್ಕೆ ಬರಲು ಟಿಟಿಡಿ ಮನವಿ

Date:

Tirupati Temple: ಕಳೆದೆರಡು ದಿನಗಳಿಂದ ತಿರುಪತಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಿದ್ದಾರೆ. ಆದ್ದರಿಂದ ಜನಸಂಖ್ಯೆ ಹೆಚ್ಚಾಗಿರುವ ಕಾರಣ ತಿರುಪತಿಗೆ ಹೋಗಬೇಕು ಎಂದುಕೊಂಡವರು ಈ ವಿಷಯಗಳ ಬಗ್ಗೆ ತಿಳಿದುಕೊಳ್ಳ ಬೇಕು.

ತಿರುಮಲಕ್ಕೆ ಹೋಗುವ ಭಕ್ತರಿಗೆ ಟಿಟಿಡಿ ಅನೇಕ ಸೌಲಭ್ಯಗಳನ್ನು ನೀಡಿದೆ.

Tirupati Temple: ಮಾತೃಶ್ರೀ ತಾರಿಗೊಂಡ ವೆಂಗಮಾಂಬ ಅನ್ನಪ್ರಸಾದ ಕಟ್ಟಡದಲ್ಲಿ ಭಕ್ತರಿಗೆ ಅನ್ನ, ಹಾಲು ಮತ್ತು ನೀರಿನ ಸೌಲಭ್ಯ ಇರುತ್ತದೆ. ಜೊತೆಗೆ ತಿರುಮಲದ ಅನ್ನಪ್ರಸಾದ ಕೌಂಟರ್‌ಗಳು, ನಾರಾಯಣಗಿರಿ ಉದ್ಯಾನವನಗಳು ಮತ್ತು ಭಕ್ತರ ದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಅನ್ನ, ಹಾಲು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ

ಸರತಿ ಸಾಲಿನಲ್ಲಿ ಯಾವುದೇ ಕಾಲ್ತುಳಿತ ಸಂಭವಿಸದಂತೆ ಟಿಟಿಡಿ ವಿಜಿಲೆನ್ಸ್ ಮತ್ತು ಪೊಲೀಸ್ ಸಿಬ್ಬಂದಿ ಬಿಗಿ ಭದ್ರತೆ ಇದೆ. ಭಕ್ತಾದಿಗಳ ವಿಪರೀತ ದಟ್ಟಣೆಯಿಂದಾಗಿ, 300 ರೂ. ವಿಶೇಷ ಪ್ರವೇಶ ದರ್ಶನ ಟೋಕನ್‌ಗಳು, ಎಸ್‌ಎಸ್‌ಡಿ ಟೋಕನ್‌ಗಳು ಮತ್ತು ದೈವಿಕ ದರ್ಶನ ಟೋಕನ್‌ಗಳನ್ನು ಹೊಂದಿರುವ ಭಕ್ತರು ಮಾತ್ರ ತಿರುಮಲಕ್ಕೆ ಬರಬೇಕೆಂದು ಟಿಟಿಡಿ ಮನವಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...