Thursday, March 19, 2026
Thursday, March 19, 2026

Tirupati Temple: ನೂಕು ನುಗ್ಗಲು ತಪ್ಪಿಸಲು ಟೋಕನ್ ಪಡೆದೇ ತಿರುಪತಿ ದರ್ಶನಕ್ಕೆ ಬರಲು ಟಿಟಿಡಿ ಮನವಿ

Date:

Tirupati Temple: ಕಳೆದೆರಡು ದಿನಗಳಿಂದ ತಿರುಪತಿಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಿದ್ದಾರೆ. ಆದ್ದರಿಂದ ಜನಸಂಖ್ಯೆ ಹೆಚ್ಚಾಗಿರುವ ಕಾರಣ ತಿರುಪತಿಗೆ ಹೋಗಬೇಕು ಎಂದುಕೊಂಡವರು ಈ ವಿಷಯಗಳ ಬಗ್ಗೆ ತಿಳಿದುಕೊಳ್ಳ ಬೇಕು.

ತಿರುಮಲಕ್ಕೆ ಹೋಗುವ ಭಕ್ತರಿಗೆ ಟಿಟಿಡಿ ಅನೇಕ ಸೌಲಭ್ಯಗಳನ್ನು ನೀಡಿದೆ.

Tirupati Temple: ಮಾತೃಶ್ರೀ ತಾರಿಗೊಂಡ ವೆಂಗಮಾಂಬ ಅನ್ನಪ್ರಸಾದ ಕಟ್ಟಡದಲ್ಲಿ ಭಕ್ತರಿಗೆ ಅನ್ನ, ಹಾಲು ಮತ್ತು ನೀರಿನ ಸೌಲಭ್ಯ ಇರುತ್ತದೆ. ಜೊತೆಗೆ ತಿರುಮಲದ ಅನ್ನಪ್ರಸಾದ ಕೌಂಟರ್‌ಗಳು, ನಾರಾಯಣಗಿರಿ ಉದ್ಯಾನವನಗಳು ಮತ್ತು ಭಕ್ತರ ದಟ್ಟಣೆ ಹೆಚ್ಚಿರುವ ಪ್ರದೇಶಗಳಲ್ಲಿ ಅನ್ನ, ಹಾಲು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ

ಸರತಿ ಸಾಲಿನಲ್ಲಿ ಯಾವುದೇ ಕಾಲ್ತುಳಿತ ಸಂಭವಿಸದಂತೆ ಟಿಟಿಡಿ ವಿಜಿಲೆನ್ಸ್ ಮತ್ತು ಪೊಲೀಸ್ ಸಿಬ್ಬಂದಿ ಬಿಗಿ ಭದ್ರತೆ ಇದೆ. ಭಕ್ತಾದಿಗಳ ವಿಪರೀತ ದಟ್ಟಣೆಯಿಂದಾಗಿ, 300 ರೂ. ವಿಶೇಷ ಪ್ರವೇಶ ದರ್ಶನ ಟೋಕನ್‌ಗಳು, ಎಸ್‌ಎಸ್‌ಡಿ ಟೋಕನ್‌ಗಳು ಮತ್ತು ದೈವಿಕ ದರ್ಶನ ಟೋಕನ್‌ಗಳನ್ನು ಹೊಂದಿರುವ ಭಕ್ತರು ಮಾತ್ರ ತಿರುಮಲಕ್ಕೆ ಬರಬೇಕೆಂದು ಟಿಟಿಡಿ ಮನವಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...