Thursday, March 19, 2026
Thursday, March 19, 2026

Election Commission of India ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿಗಳ ಸೂಚನೆ

Date:

Election Commission of India ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಚುನಾವಣಾ ನೀತಿ ಸಂಹಿತೆ ಅನುಷ್ಟಾನಕ್ಕಾಗಿ ಸರ್ಕಾರಿ ಅಧಿಕಾರಿ/ಸಿಬ್ಬಂದಿ ವರ್ಗದವರ ಹೆಚ್ಚಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಸಿಬ್ಬಂದಿ ಹಾಗೂ ಶಿಕ್ಷಕ ವರ್ಗದವರು ತಮ್ಮ ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ಕೇಂದ್ರಸ್ಥಾನವನ್ನು ಬಿಡದೇ ಇರುವಂತೆ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚಿಸಿದ್ದಾರೆ.

Election Commission of India ಹಾಗೂ ಈ ಬಗ್ಗೆ ಇಲಾಖಾ ಮುಖ್ಯಸ್ಥರುಗಳಿಗೆ ತಮ್ಮ ಇಲಾಖೆಯ ಅಧೀನ ಅಧಿಕಾರಿಗಳಿಗೆ ಈ ಕುರಿತು ಕಟ್ಟುನಿಟ್ಟಾಗಿ ಕ್ರಮ ವಹಿಸುವಂತೆ ನಿರ್ದೇಶಿಸಿದ್ದಾರೆ. ಮತ್ತು ಜಿಲ್ಲೆಯ ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿಯನ್ನು ಪಡೆಯದೇ ತಮ್ಮ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ನಿರ್ದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...