Thursday, March 19, 2026
Thursday, March 19, 2026

Voters awareness ಡಾ.ಅಂಬೇಡ್ಕರ್ ಜಯಂತಿ ಮುನ್ನಾದಿನ ನೆನಪು-ವಿವೇಕಾನಂದ.ಎಚ್.ಕೆ.

Date:

Voters awareness ಭೂಮಿ ಸಂಸ್ಥೆ ಪ್ರತಿ ಚುನಾವಣಾ ಸಂಧರ್ಭದಲ್ಲೂ ಶೇಕಡಾ 100% ಮತದಾನ ಮತ್ತು ಮತದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತವಾಗಿ ಮಾಡಿಕೊಂಡು ಬಂದಿದ್ದು. ಈ ಭಾರಿಯೂ ರಾಜ್ಯಾದ್ಯಂತ ಸಂಚರಿಸಿ ಮತದಾನ ಜಾಗೃತಿ ಕಾರ್ಯಕ್ರಮ ಅಭಿಯಾನ ನಡೆಸುತ್ತಿದೆ.

Voters awareness ನನ್ನ ಮತ ಮಾರಾಟಕ್ಕಿಲ್ಲ, ಉತ್ತಮ ಭಾರತಕ್ಕಾಗಿ ಮತ ಚಲಾಯಿಸಿ, ಹಲವು ಜಾಗೃತಿ ಘೋಷಣೆಗಳ ಮೂಲಕ ಶೇಕಡ 100ರಷ್ಟು ಮತದಾನಕ್ಕೆ ಹಾಗೂ ಪ್ರಾಮಾಣಿಕ ಮತದಾನಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದು ಸ್ವಯಂಸೇವಕರು ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಬೀದಿ ನಾಟಕ, ರಸಪ್ರಶ್ನೆ ಕಾರ್ಯಕ್ರಮ, ಮತದಾನದ ಬಗ್ಗೆ ಕಿರುಚಿತ್ರ ಸ್ಪರ್ಧೆ ಮತ್ತು ಸಂಗೀತ ಕಾರ್ಯಕ್ರಮಗಳ ಮೂಲಕ ವಿಶೇಷ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪತ್ರಿಕೆಗೆ ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ ತಿಳಿಸಿದ್ದಾರೆ.





LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...