Sunday, August 2, 2026
Sunday, August 2, 2026

Voters awareness ಡಾ.ಅಂಬೇಡ್ಕರ್ ಜಯಂತಿ ಮುನ್ನಾದಿನ ನೆನಪು-ವಿವೇಕಾನಂದ.ಎಚ್.ಕೆ.

Date:

Voters awareness ಭೂಮಿ ಸಂಸ್ಥೆ ಪ್ರತಿ ಚುನಾವಣಾ ಸಂಧರ್ಭದಲ್ಲೂ ಶೇಕಡಾ 100% ಮತದಾನ ಮತ್ತು ಮತದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ನಿರಂತವಾಗಿ ಮಾಡಿಕೊಂಡು ಬಂದಿದ್ದು. ಈ ಭಾರಿಯೂ ರಾಜ್ಯಾದ್ಯಂತ ಸಂಚರಿಸಿ ಮತದಾನ ಜಾಗೃತಿ ಕಾರ್ಯಕ್ರಮ ಅಭಿಯಾನ ನಡೆಸುತ್ತಿದೆ.

Voters awareness ನನ್ನ ಮತ ಮಾರಾಟಕ್ಕಿಲ್ಲ, ಉತ್ತಮ ಭಾರತಕ್ಕಾಗಿ ಮತ ಚಲಾಯಿಸಿ, ಹಲವು ಜಾಗೃತಿ ಘೋಷಣೆಗಳ ಮೂಲಕ ಶೇಕಡ 100ರಷ್ಟು ಮತದಾನಕ್ಕೆ ಹಾಗೂ ಪ್ರಾಮಾಣಿಕ ಮತದಾನಕ್ಕೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದು ಸ್ವಯಂಸೇವಕರು ಸಂಘ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ.

ಬೀದಿ ನಾಟಕ, ರಸಪ್ರಶ್ನೆ ಕಾರ್ಯಕ್ರಮ, ಮತದಾನದ ಬಗ್ಗೆ ಕಿರುಚಿತ್ರ ಸ್ಪರ್ಧೆ ಮತ್ತು ಸಂಗೀತ ಕಾರ್ಯಕ್ರಮಗಳ ಮೂಲಕ ವಿಶೇಷ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪತ್ರಿಕೆಗೆ ಭೂಮಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನವೀನ್ ತಲಾರಿ ತಿಳಿಸಿದ್ದಾರೆ.





LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...