Friday, December 5, 2025
Friday, December 5, 2025

BR Ambedkar ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ನಿಂದ ಡಾ.ಅಂಬೇಡ್ಕರ್ ಜಯಂತಿ

Date:

BR Ambedkar ಸಂವಿಧಾನ ಶಿಲ್ಪಿ ಭಾರತರತ್ನ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯನ್ನು ಪುಷ್ಪಾರ್ಚನೆಯ ಮೂಲಕ ಆಚರಿಸಲಾಯಿತು.

ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮಹಾನಗರ ಪಾಲಿಕೆ ಆವರಣ ದಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

BR Ambedkar ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ವಿನಯ್ ತಾಂದ್ಲೆ ಕಾರ್ಮಿಕ ಘಟಕ ವಿಭಾಗ ಜಿಲ್ಲಾಧ್ಯಕ್ಷರು ಮಧು ಕುಮಾರ್,ಯುವ ಮುಖಂಡರಾದ ಚಿರಂಜೀವಿ ಬಾಬು, NSUI ರಾಜ್ಯ ಕಾರ್ಯದರ್ಶಿಯಾದ ಬಾಲಾಜಿ ,ಗ್ರಾಮಾಂತರ ವಿಭಾಗದ ಕಾರ್ಮಿಕ ಅಧ್ಯಕ್ಷ ಪುನೀಲ್.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪುರಲೆ ಮಂಜು, ಐ ಟಿ ಸೆಲ್ ಮೋಹನ್ .ಐ ಎನ್ ಟಿ ಯು ಸಿ ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ವಿನಯ್.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪುರಲೆ ಮಂಜು, ಸಂದೀಪ್ ಆಟೋಕ್. ಓಬಿಸಿ ನಗರಧ್ಯಕ್ಷರಾದ ಮೋಹನ್ ಯುವ ಕಾಂಗ್ರೆಸ್ ಮುಖಂಡರುಗಳಾದ ಮಂಜುನಾಥ್.ಭರತ್ .ದರ್ಶನ್. ಮುಂತಾದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...